AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಚಿತ್ರರಂಗದಲ್ಲಿ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ -ನಿರ್ದೇಶಕ ಇಂದ್ರಜಿತ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಚಿತ್ರರಂಗಕ್ಕೆ ಬಂದಿರುವ 3ನೇ ಪೀಳಿಗೆಯವರಿಂದ ಹೀಗಾಗಿದೆ. ಮೂರನೇ ಪೀಳಿಗೆಯವರು ಸ್ಯಾಂಡಲ್​ವುಡ್​ನ ಕೆಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲವು ನಟ, ನಟಿಯರು ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣ ವೇಳೆ ರೇವ್​ ಪಾರ್ಟಿ ಸೇರಿ ಹಲವು ನಡೆಯುತ್ತೆ. ಈ ಹಿಂದೆ ಈ ರೀತಿ ಇರಲಿಲ್ಲ. ಈ ಹಿಂದೆ ನಮ್ಮ ಕನ್ನಡ ಚಿತ್ರರಂಗ ಸಾಂಪ್ರದಾಯಿಕವಾಗಿತ್ತು ಎಂದು ತಮ್ಮ ನೋವು […]

ಲಾಕ್​ಡೌನ್​ ವೇಳೆ ಚಿತ್ರರಂಗದಲ್ಲಿ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ -ನಿರ್ದೇಶಕ ಇಂದ್ರಜಿತ್
KUSHAL V
| Edited By: |

Updated on: Aug 29, 2020 | 12:31 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಚಿತ್ರರಂಗಕ್ಕೆ ಬಂದಿರುವ 3ನೇ ಪೀಳಿಗೆಯವರಿಂದ ಹೀಗಾಗಿದೆ. ಮೂರನೇ ಪೀಳಿಗೆಯವರು ಸ್ಯಾಂಡಲ್​ವುಡ್​ನ ಕೆಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೆಲವು ನಟ, ನಟಿಯರು ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣ ವೇಳೆ ರೇವ್​ ಪಾರ್ಟಿ ಸೇರಿ ಹಲವು ನಡೆಯುತ್ತೆ. ಈ ಹಿಂದೆ ಈ ರೀತಿ ಇರಲಿಲ್ಲ. ಈ ಹಿಂದೆ ನಮ್ಮ ಕನ್ನಡ ಚಿತ್ರರಂಗ ಸಾಂಪ್ರದಾಯಿಕವಾಗಿತ್ತು ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

‘ಮಾಹಿತಿ ಇಟ್ಟುಕೊಂಡೇ ಆರೋಪ ಮಾಡುತ್ತಿರುವೆ’ ಆದರೆ ಈಗ ಡ್ರಗ್ಸ್​ ಪಾರ್ಟಿ ನಡೆಯುತ್ತಿದೆ. ಚಿತ್ರರಂಗದವರು ಸಿಕ್ಕಿ ಹಾಕಿಕೊಂಡರೂ ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಲಾಕ್​ಡೌನ್​ ವೇಳೆ ₹3.5ಯಿಂದ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ ಎಂದು ನಾನು ಮಾಹಿತಿ ಇಟ್ಟುಕೊಂಡೇ ಆರೋಪ ಮಾಡುತ್ತಿರುವೆ ಎಂದು ಇಂದ್ರಜಿತ್​ ಲಂಕೇಶ್​ ಹೇಳಿದ್ದಾರೆ.

ಕೆಲವು ನಟರ ಎಸ್ಟೇಟ್​ಗಳಿಗೆ ಡ್ರಗ್ಸ್​ ಸರಬರಾಜಾಗುತ್ತಿವೆ. ಇದು ಅವರು ಬೆವರು ಸುರಿಸಿ ಕೊಟ್ಟಿರುವ ಹಣ ಅಲ್ಲ. ಜೊತೆಗೆ, ಕಾರು ಅಪಘಾತವಾದ ವೇಳೆ ಆ ನಟಿಯ ಹೆಸರು ಬಹಿರಂಗಪಡಿಸಲಿಲ್ಲ.

ಅವರ ವಿರುದ್ಧ ಯಾವುದೇ ಕ್ರಮ ಸಹ ಕೈಗೊಂಡಿಲ್ಲ. ಅಪಘಾತವಾದ ಕಾರ್​ನಲ್ಲಿ ಡ್ರಗ್ಸ್ ಸಿಕ್ಕಿದ್ದರೂ ಕ್ರಮ ಕೈಗೊಂಡಿಲ್ಲ. ಇವೆಲ್ಲದಕ್ಕೂ 4 ಪುಟಗಳ ದಾಖಲೆ ಇದೆ ನನ್ನ ಬಳಿ. ಹಣ ಪಾವತಿ ಮಾಡಿರುವ ಬಗ್ಗೆಯೂ ದಾಖಲೆ ಇದೆ. ಇಷ್ಟೆಲ್ಲಾ ಇದ್ದರೂ ಕ್ರಮ ಕೈಗೊಳ್ಳಲು ಹಿಂದೇಟು ಏಕೆ ಎಂದು ಇಂದ್ರಜಿತ್​ ಲಂಕೇಶ್​ ಪ್ರಶ್ನಿಸಿದ್ದಾರೆ.

ಜಾಲದಲ್ಲಿರುವ ನಟ, ನಟಿಯರ ಹೆಸರು ಬಹಿರಂಗವಾಗಿಲ್ಲ. ಇದರಲ್ಲಿ ರಾಜಕಾರಣಿಗಳು, ಅವರ ಪುತ್ರರ ಪ್ರಭಾವವಿದೆ. ನಟಿಯರ ಮೇಲಿನ ಮೋಹದಿಂದ ರಾಜಕಾರಣಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?