AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗ ತಾರತಮ್ಯ: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆದ ನಟಿಯರ ಪರ ನಿಂತ ಪಾರೂಲ್

ಬೆಂಗಳೂರು: ಕಳೆದ ಕೆಲ ದಿನಗಳಿಂದ ಚಿತ್ರರಂಗದಲ್ಲಿ ಡ್ರಗ್ಸ್ ನಶೆ ಹರಿದಾಡುತ್ತಿದೆ. ಸ್ಟಾರ್ ನಟಿಯರ ಹೆಸರು ಇದರಲ್ಲಿ ಕೇಳಿ ಬರುತ್ತಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಬ್ಬರನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಕೆಲ ನಟಿಮಣಿಯರಿಂದ ಲಿಂಗ ತಾರತಮ್ಯದ ಪ್ರಶ್ನೆ ಎದ್ದಿದೆ. ಡ್ರಗ್ಸ್ ದಂಧೆ ಸಂಬಂಧಿಸಿ ಇದುವರೆಗೆ ಬರೀ ನಟಿಯರೇ ಅರೆಸ್ಟ್ ಆಗಿದ್ದಾರೆ. ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ […]

ಲಿಂಗ ತಾರತಮ್ಯ: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆದ ನಟಿಯರ ಪರ ನಿಂತ ಪಾರೂಲ್
ಆಯೇಷಾ ಬಾನು
| Edited By: |

Updated on: Sep 09, 2020 | 1:49 PM

Share

ಬೆಂಗಳೂರು: ಕಳೆದ ಕೆಲ ದಿನಗಳಿಂದ ಚಿತ್ರರಂಗದಲ್ಲಿ ಡ್ರಗ್ಸ್ ನಶೆ ಹರಿದಾಡುತ್ತಿದೆ. ಸ್ಟಾರ್ ನಟಿಯರ ಹೆಸರು ಇದರಲ್ಲಿ ಕೇಳಿ ಬರುತ್ತಿದೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಬ್ಬರನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಕೆಲ ನಟಿಮಣಿಯರಿಂದ ಲಿಂಗ ತಾರತಮ್ಯದ ಪ್ರಶ್ನೆ ಎದ್ದಿದೆ.

ಡ್ರಗ್ಸ್ ದಂಧೆ ಸಂಬಂಧಿಸಿ ಇದುವರೆಗೆ ಬರೀ ನಟಿಯರೇ ಅರೆಸ್ಟ್ ಆಗಿದ್ದಾರೆ. ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಬಂಧನ ಆಗಿದೆ. ನಿನ್ನೆಯಷ್ಟೇ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಕೂಡ ಬಂಧನಕ್ಕೊಳಗಾಗಿದ್ದಾರೆ. ಆದರೆ ಕೇವಲ ನಟಿಯರೇ ಯಾಕೆ? ಎಂದು ಬಂಧನಕ್ಕೊಳಗಾದ ನಟಿಯರ ಪರ ಪಾರುಲ್ ಯಾದವ್ ಬೆಂಬಲ ನೀಡಿದ್ದಾರೆ.

ಭಾರತದಲ್ಲಿ ಡ್ರಗ್ ಡೀಲರ್​ಗಳು ಕೇವಲ ಈ ಮೂವರು ಮಹಿಳೆಯರಷ್ಟೇನಾ? ಬೇರೆ ಇನ್ಯಾರೂ ಇಲ್ವಾ? ಕಾರ್ಪೊರೇಟ್ ಕಂಪನಿಯಲ್ಲಿರುವವರು, ಉದ್ಯಮಿಗಳು, ಕ್ರೀಡಾಪಟುಗಳು ಅಷ್ಟೇ ಯಾಕೆ ಯಾವ ನಟರೂ ಡ್ರಗ್ಸ್ ಸೇವಿಸಿಲ್ವಾ? ಸರಬರಾಜು ಮಾಡಿಲ್ವಾ?

ಈ ವಿಷಯದಲ್ಲಿ ಲಿಂಗ ತಾರತಮ್ಯ ಆಗಿಲ್ವಲ್ಲಾ ಅಂತ ಖುಷಿ ಪಡಬೇಕಾ ಅಥವಾ ಹುಡುಗಿಯರನ್ನು ಎಷ್ಟು ಸರಳವಾಗಿ ಸಂಕಷ್ಟಕ್ಕೆ ಸಿಲುಕಿಸಬಹುದಲ್ಲಾ ಅಂತ ಅಳಬೇಕಾ? ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಪಾರುಲ್ ಯಾದವ್ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ನಟಿ ಶೃತಿ ಹರಿಹರನ್‌ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ