AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ […]

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
ಆಯೇಷಾ ಬಾನು
|

Updated on: Sep 10, 2020 | 8:22 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ ನಿನ್ನೆ ರಾತ್ರಿಯೂ ಕಣ್ಣೀರು ಹಾಕಿದ್ರು. ಸಮಾಧಾನ ಪಡಿಸಿ ಊಟ ನೀಡಿ ನಿದ್ದೆ ಮಾಡುವಂತೆ ಮಹಿಳಾ ಸಿಬ್ಬಂದಿ ಹೇಳಿದ್ರು. ನಟಿ ರಾಗಿಣಿ ಮತ್ತು ನಟಿ ಸಂಜನಾ ಬಳಿ ನಾಲ್ವರು ಮಹಿಳಾ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಕೊಠಡಿಯ ವ್ಯವಸ್ಥೆಗೆ ಹೊಂದಿಕೊಂಡು ನಟಿ ರಾಗಿಣಿ. ನಾರ್ಮಲ್ ಆಗಿದ್ದಾರೆ. ಬೆನ್ನು ನೋವು, ಅಲರ್ಜಿ ಸಮಸ್ಯೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ