AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ […]

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Follow us
ಆಯೇಷಾ ಬಾನು
|

Updated on: Sep 10, 2020 | 8:22 AM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ ನಿನ್ನೆ ರಾತ್ರಿಯೂ ಕಣ್ಣೀರು ಹಾಕಿದ್ರು. ಸಮಾಧಾನ ಪಡಿಸಿ ಊಟ ನೀಡಿ ನಿದ್ದೆ ಮಾಡುವಂತೆ ಮಹಿಳಾ ಸಿಬ್ಬಂದಿ ಹೇಳಿದ್ರು. ನಟಿ ರಾಗಿಣಿ ಮತ್ತು ನಟಿ ಸಂಜನಾ ಬಳಿ ನಾಲ್ವರು ಮಹಿಳಾ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಕೊಠಡಿಯ ವ್ಯವಸ್ಥೆಗೆ ಹೊಂದಿಕೊಂಡು ನಟಿ ರಾಗಿಣಿ. ನಾರ್ಮಲ್ ಆಗಿದ್ದಾರೆ. ಬೆನ್ನು ನೋವು, ಅಲರ್ಜಿ ಸಮಸ್ಯೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್