AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ […]

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
ಆಯೇಷಾ ಬಾನು
|

Updated on: Sep 10, 2020 | 8:22 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ ನಿನ್ನೆ ರಾತ್ರಿಯೂ ಕಣ್ಣೀರು ಹಾಕಿದ್ರು. ಸಮಾಧಾನ ಪಡಿಸಿ ಊಟ ನೀಡಿ ನಿದ್ದೆ ಮಾಡುವಂತೆ ಮಹಿಳಾ ಸಿಬ್ಬಂದಿ ಹೇಳಿದ್ರು. ನಟಿ ರಾಗಿಣಿ ಮತ್ತು ನಟಿ ಸಂಜನಾ ಬಳಿ ನಾಲ್ವರು ಮಹಿಳಾ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಕೊಠಡಿಯ ವ್ಯವಸ್ಥೆಗೆ ಹೊಂದಿಕೊಂಡು ನಟಿ ರಾಗಿಣಿ. ನಾರ್ಮಲ್ ಆಗಿದ್ದಾರೆ. ಬೆನ್ನು ನೋವು, ಅಲರ್ಜಿ ಸಮಸ್ಯೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ