AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ […]

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
ಆಯೇಷಾ ಬಾನು
|

Updated on: Sep 10, 2020 | 8:22 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ ನಿನ್ನೆ ರಾತ್ರಿಯೂ ಕಣ್ಣೀರು ಹಾಕಿದ್ರು. ಸಮಾಧಾನ ಪಡಿಸಿ ಊಟ ನೀಡಿ ನಿದ್ದೆ ಮಾಡುವಂತೆ ಮಹಿಳಾ ಸಿಬ್ಬಂದಿ ಹೇಳಿದ್ರು. ನಟಿ ರಾಗಿಣಿ ಮತ್ತು ನಟಿ ಸಂಜನಾ ಬಳಿ ನಾಲ್ವರು ಮಹಿಳಾ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಕೊಠಡಿಯ ವ್ಯವಸ್ಥೆಗೆ ಹೊಂದಿಕೊಂಡು ನಟಿ ರಾಗಿಣಿ. ನಾರ್ಮಲ್ ಆಗಿದ್ದಾರೆ. ಬೆನ್ನು ನೋವು, ಅಲರ್ಜಿ ಸಮಸ್ಯೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ