AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ […]

ನಾರ್ಮಲ್ ಸ್ಥಿತಿಗೆ ಅಡ್ಜಸ್ಟ್: ಊಟ ಮಾಡಿ ನಿದ್ರೆಗೆ ಜಾರಿದ ಸಂಜನಾ, ರಾಗಿಣಿ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
ಆಯೇಷಾ ಬಾನು
ಆಯೇಷಾ ಬಾನು|

Updated on: Sep 10, 2020 | 8:22 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಅರೆಸ್ಟ್ ಆದ ನಟಿ ಸಂಜನಾ, ರಾಗಿಣಿ ದ್ವಿವೇದಿ ಇಬ್ಬರೂ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇಬ್ಬರಿಗೂ ನಿನ್ನೆ ರಾತ್ರಿ ಪ್ರತ್ಯೇಕ ಕೊಠಡಿಗಳನ್ನು ನೀಡಲಾಗಿದೆ. ಇಬ್ಬರು ನಟಿಯರ ಜತೆಯೂ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಂಜನಾ ಎರಡು ರಾತ್ರಿ ಕಳೆದಿದ್ದಾರೆ. ಮೊದಲ ದಿನ ತೀವ್ರ ದುಖಿ:ತಳಾಗಿದ್ದ ಸಂಜನಾ ಇಂದು ನಾರ್ಮಲ್ ಸ್ಥಿತಿಗೆ ಬಂದಿದ್ದಾರೆ. ರಾತ್ರಿ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿಯ ಬಳಿ ನಿನ್ನೆ ರಾತ್ರಿಯೂ ಕಣ್ಣೀರು ಹಾಕಿದ್ರು. ಸಮಾಧಾನ ಪಡಿಸಿ ಊಟ ನೀಡಿ ನಿದ್ದೆ ಮಾಡುವಂತೆ ಮಹಿಳಾ ಸಿಬ್ಬಂದಿ ಹೇಳಿದ್ರು. ನಟಿ ರಾಗಿಣಿ ಮತ್ತು ನಟಿ ಸಂಜನಾ ಬಳಿ ನಾಲ್ವರು ಮಹಿಳಾ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಂಡಿದ್ದಾರೆ. ಕೊಠಡಿಯ ವ್ಯವಸ್ಥೆಗೆ ಹೊಂದಿಕೊಂಡು ನಟಿ ರಾಗಿಣಿ. ನಾರ್ಮಲ್ ಆಗಿದ್ದಾರೆ. ಬೆನ್ನು ನೋವು, ಅಲರ್ಜಿ ಸಮಸ್ಯೆಯೂ ಕಡಿಮೆಯಾಗಿದೆ.

ಇದನ್ನೂ ಓದಿ: ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?