AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಥಿಯೇಟರ್​ಗಳಲ್ಲಿ ಮತ್ತೆ ಕೇಳಲಿದೆ ಸಿಳ್ಳೆ ಚಪ್ಪಾಳೆ.. ಶುಭ ಶುಕ್ರವಾರಕ್ಕೆ ರಿಲೀಸ್​ಗೆ ಸಿದ್ಧವಾಗಿವೆ ಈ ಸಿನಿಮಾಗಳು

Sandalwood New releasing movies ನಾಳೆ ಸ್ಯಾಂಡಲ್​ವುಡ್ ಚಿತ್ರಗಳ ಪಾಲಿಗೆ ಶುಭದಿನ. ನಾಳೆ ಕನ್ನಡದ ಮೂರು ಸಿನಿಮಾಗಳು ರಿಲೀಸ್​ಗೆ ರೆಡಿಯಾಗಿವೆ.

ಸಿನಿಮಾ ಥಿಯೇಟರ್​ಗಳಲ್ಲಿ ಮತ್ತೆ ಕೇಳಲಿದೆ ಸಿಳ್ಳೆ ಚಪ್ಪಾಳೆ.. ಶುಭ ಶುಕ್ರವಾರಕ್ಕೆ ರಿಲೀಸ್​ಗೆ ಸಿದ್ಧವಾಗಿವೆ ಈ ಸಿನಿಮಾಗಳು
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:Feb 04, 2021 | 11:36 AM

Share

ಬೆಂಗಳೂರು: ಸ್ಯಾಂಡಲ್​ವುಡ್ ಸಮರದ ಬೆನ್ನಲ್ಲೇ ಸರ್ಕಾರದ ನಿರ್ಧಾರ ಬದಲಾಗಿದೆ. ರಾಜ್ಯದ ಥಿಯೇಟರ್​ಗಳಲ್ಲಿ ‘ಹೌಸ್​ಫುಲ್​’ಗೆ ಪರ್ಮಿಷನ್ ಸಿಕ್ಕಿದೆ. ಹೀಗಾಗಿ ನಾಳೆ ಸ್ಯಾಂಡಲ್​ವುಡ್ ಚಿತ್ರಗಳ ಪಾಲಿಗೆ ಶುಭದಿನ. ನಾಳೆ ಕನ್ನಡದ ಮೂರು ಸಿನಿಮಾಗಳು ರಿಲೀಸ್​ಗೆ ರೆಡಿಯಾಗಿವೆ. ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಮ್, ವಿನೋದ್ ಪ್ರಭಾಕರ್ ಅಭಿನಯದ ಶ್ಯಾಡೊ, ಮಂಗಳವಾರ ರಜಾದಿನ ಚಿತ್ರ ನಾಳೆ ರಿಲೀಸ್​ಗೆ ರೆಡಿಯಾಗಿದೆ. ಇನ್ನು ಫೆಬ್ರವರಿ 19ರಂದು ಗ್ಯ್ರಾಂಡ್ ಎಂಟ್ರಿ ಕೊಡಲಿದೆ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಚಿತ್ರ. ಈ ವಾರದಿಂದಲೇ ಚಿತ್ರಮಂದಿರಗಳು ಭರ್ತಿ ಆಗಲಿವೆ. ಸದ್ಯದಲ್ಲೇ ರಾಜ್ಯ ಸರ್ಕಾರ ಮಾರ್ಗ ಸೂಚಿ ಬಿಡುಗಡೆ ಮಾಡಲಿದೆ. ಮಾರ್ಗ ಸೂಚಿ ಅನ್ವಯ ಚಿತ್ರಮಂದಿಗಳು ನಡೆದುಕೊಳ್ಳಬೇಕಾಗುತ್ತೆ. ಸದ್ಯ ಈಗ ಸರ್ಕಾರದಿಂದ ಅಧಿಕೃತ ಆದೇಶ ಬರೋದೊಂದೆ ಬಾಕಿ ಉಳಿದಿದೆ.

ಸಿನಿಮಾ ಥಿಯೇಟರ್​ಗಳಲ್ಲಿ ಮತ್ತೆ ಕೇಳಲಿದೆ ಸಿಳ್ಳೆ ಚಪ್ಪಾಳೆ ಥಿಯೇಟರ್​​ನಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಫೇಸ್ ಮಾಸ್ಕ್ ಹಾಕವುದು ಕಡ್ಡಾಯವಾಗಿರುತ್ತೆ. ಥಿಯೇಟರ್, ಮಲ್ಟಿಪ್ಲೆಕ್ಸ್ ಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯ. ಆರೋಗ್ಯ ಸೇತು ಌಪ್ ಬಳಸಲು ಒತ್ತು ಕೊಡಲಾಗುವುದು. ಥಿಯೇಟರ್ ಒಳಗೆ ಹೋಗುವ ಮುನ್ನ ಥರ್ಮಲ್ ಸ್ಕ್ರೀನಿಂಗ್, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಥಿಯೇಟರ್​ನಲ್ಲಿ ಸ್ಟಿಕ್ಕರ್ ಅಂಟಿಸುವುದು. ಆನ್​ಲೈನ್ ಬುಕ್ಕಿಂಗ್​ಗೆ ಹೆಚ್ಚು ಒತ್ತು ನೀಡುವ ಸೂಚನೆ ಕೊಡುವ ಮೂಲಕ ಥಿಯೇಟರ್ ಮಾಲೀಕರು ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕಾಗುತ್ತೆ.

ಚಿತ್ರರಂಗದ​ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಸಿನಿಮಾ ಹಾಲ್​ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ಒಪ್ಪಿಗೆ

Published On - 9:38 am, Thu, 4 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ