AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ
ನರ್ಗೀಸ್ ಬಾಬು
TV9 Web
| Edited By: |

Updated on: Aug 11, 2022 | 9:40 PM

Share

ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ನರ್ಗೀಸ್ ಬಾಬು (Nargis Babu) ಅವರು ಇಂದು (ಆಗಸ್ಟ್ 11) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ (Sandalwood) ಅನೇಕರು ಸಂತಾಪ ಸೂಚಿಸಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರ ಮಗ ಕಮರ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2014ರಲ್ಲಿ ತೆರೆಗೆ ಬಂದ ‘ಆರ್ಯನ್​’ ಸಿನಿಮಾ ಸೇರಿ ಹಲವು ಚಿತ್ರಗಳಿಗೆ ನರ್ಗೀಸ್ ಬಂಡವಾಳ ಹೂಡಿದ್ದರು. ಈ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಆರ್ಯನ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ರಮ್ಯಾ ಜೊತೆಯಾಗಿ ನಟಿಸಿದ್ದರು. ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು ನರ್ಗೀಸ್ ಮಗ ಕಮರ್. ಪುತ್ರನಿಗೆ ನರ್ಗೀಸ್ ಬೆಂಬಲವಾಗಿ ನಿಂತಿದ್ದರು. ಪರೋಕ್ಷವಾಗಿ ಈ ಚಿತ್ರಕ್ಕೆ ನರ್ಗೀಸ್​ ಅವರೇ ನಿರ್ಮಾಪಕರು ಎನ್ನಬಹುದು. ಈ ಚಿತ್ರವನ್ನು ಡಿ. ರಾಜೇಂದ್ರ ಬಾಬು ಹಾಗೂ ಚಿ ಗುರು ದತ್​ ಅವರು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಆರು ತಿಂಗಳಲ್ಲಿ ತೆರೆಗೆ ಬಂತು 50ಕ್ಕೂ ಹೆಚ್ಚು ಸಿನಿಮಾ; ನಿರ್ಮಾಪಕರ ಜೇಬು ತುಂಬಿಸಿದ ಚಿತ್ರಗಳೆಷ್ಟು?

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ. ಅಂತ್ಯ ಸಂಸ್ಕಾರದ ಕುರಿತು ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ. ಅವರ ಮಗ ಕಮರ್ ಕೂಡ ಸ್ಯಾಂಡಲ್​​ವುಡ್​ನಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?