AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ
ನರ್ಗೀಸ್ ಬಾಬು
TV9 Web
| Edited By: |

Updated on: Aug 11, 2022 | 9:40 PM

Share

ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ನರ್ಗೀಸ್ ಬಾಬು (Nargis Babu) ಅವರು ಇಂದು (ಆಗಸ್ಟ್ 11) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ (Sandalwood) ಅನೇಕರು ಸಂತಾಪ ಸೂಚಿಸಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರ ಮಗ ಕಮರ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2014ರಲ್ಲಿ ತೆರೆಗೆ ಬಂದ ‘ಆರ್ಯನ್​’ ಸಿನಿಮಾ ಸೇರಿ ಹಲವು ಚಿತ್ರಗಳಿಗೆ ನರ್ಗೀಸ್ ಬಂಡವಾಳ ಹೂಡಿದ್ದರು. ಈ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಆರ್ಯನ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ರಮ್ಯಾ ಜೊತೆಯಾಗಿ ನಟಿಸಿದ್ದರು. ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು ನರ್ಗೀಸ್ ಮಗ ಕಮರ್. ಪುತ್ರನಿಗೆ ನರ್ಗೀಸ್ ಬೆಂಬಲವಾಗಿ ನಿಂತಿದ್ದರು. ಪರೋಕ್ಷವಾಗಿ ಈ ಚಿತ್ರಕ್ಕೆ ನರ್ಗೀಸ್​ ಅವರೇ ನಿರ್ಮಾಪಕರು ಎನ್ನಬಹುದು. ಈ ಚಿತ್ರವನ್ನು ಡಿ. ರಾಜೇಂದ್ರ ಬಾಬು ಹಾಗೂ ಚಿ ಗುರು ದತ್​ ಅವರು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಆರು ತಿಂಗಳಲ್ಲಿ ತೆರೆಗೆ ಬಂತು 50ಕ್ಕೂ ಹೆಚ್ಚು ಸಿನಿಮಾ; ನಿರ್ಮಾಪಕರ ಜೇಬು ತುಂಬಿಸಿದ ಚಿತ್ರಗಳೆಷ್ಟು?

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ. ಅಂತ್ಯ ಸಂಸ್ಕಾರದ ಕುರಿತು ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ. ಅವರ ಮಗ ಕಮರ್ ಕೂಡ ಸ್ಯಾಂಡಲ್​​ವುಡ್​ನಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ