AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ.

Nargis Babu Passes Away: ಸ್ಯಾಂಡಲ್​​ವುಡ್ ನಿರ್ಮಾಪಕ ನರ್ಗೀಸ್ ಬಾಬು ನಿಧನ
ನರ್ಗೀಸ್ ಬಾಬು
TV9 Web
| Edited By: |

Updated on: Aug 11, 2022 | 9:40 PM

Share

ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ನರ್ಗೀಸ್ ಬಾಬು (Nargis Babu) ಅವರು ಇಂದು (ಆಗಸ್ಟ್ 11) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಸ್ಯಾಂಡಲ್​ವುಡ್​ನ (Sandalwood) ಅನೇಕರು ಸಂತಾಪ ಸೂಚಿಸಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರ ಮಗ ಕಮರ್ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

2014ರಲ್ಲಿ ತೆರೆಗೆ ಬಂದ ‘ಆರ್ಯನ್​’ ಸಿನಿಮಾ ಸೇರಿ ಹಲವು ಚಿತ್ರಗಳಿಗೆ ನರ್ಗೀಸ್ ಬಂಡವಾಳ ಹೂಡಿದ್ದರು. ಈ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಆರ್ಯನ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ರಮ್ಯಾ ಜೊತೆಯಾಗಿ ನಟಿಸಿದ್ದರು. ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು ನರ್ಗೀಸ್ ಮಗ ಕಮರ್. ಪುತ್ರನಿಗೆ ನರ್ಗೀಸ್ ಬೆಂಬಲವಾಗಿ ನಿಂತಿದ್ದರು. ಪರೋಕ್ಷವಾಗಿ ಈ ಚಿತ್ರಕ್ಕೆ ನರ್ಗೀಸ್​ ಅವರೇ ನಿರ್ಮಾಪಕರು ಎನ್ನಬಹುದು. ಈ ಚಿತ್ರವನ್ನು ಡಿ. ರಾಜೇಂದ್ರ ಬಾಬು ಹಾಗೂ ಚಿ ಗುರು ದತ್​ ಅವರು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಆರು ತಿಂಗಳಲ್ಲಿ ತೆರೆಗೆ ಬಂತು 50ಕ್ಕೂ ಹೆಚ್ಚು ಸಿನಿಮಾ; ನಿರ್ಮಾಪಕರ ಜೇಬು ತುಂಬಿಸಿದ ಚಿತ್ರಗಳೆಷ್ಟು?

ನರ್ಗೀಸ್ ಅವರಿಗೆ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನರ್ಗೀಸ್ ಬಳಲುತ್ತಿದ್ದರು. ಅವರ ಅಗಲಿಕೆಯಿಂದಾಗಿ ಕುಟುಂಬದಲ್ಲಿ ದುಃಖ ನೆಲೆಸಿದೆ. ಅಂತ್ಯ ಸಂಸ್ಕಾರದ ಕುರಿತು ಇನ್ನಷ್ಟೇ ಅಪ್​ಡೇಟ್ ಸಿಗಬೇಕಿದೆ. ಅವರ ಮಗ ಕಮರ್ ಕೂಡ ಸ್ಯಾಂಡಲ್​​ವುಡ್​ನಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?