AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಹಿರಿಯ ನಟ ಟಿ ತಿಮ್ಮಯ್ಯ ನಿಧನ

ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು ಸೇರಿದಂತೆ ಕನ್ನಡ ಹಲವು ಕ್ಲಾಸಿಕ್ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಟಿ ತಿಮ್ಮಯ್ಯ ಅವರು ಇಂದು (ನವೆಂಬರ್ 16) ನಿಧನ ಹೊಂದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಟಿ ತಿಮ್ಮಯ್ಯ ನಿಧನ
ಮಂಜುನಾಥ ಸಿ.
|

Updated on:Nov 16, 2024 | 7:45 PM

Share

ಡಾ ರಾಜ್​ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನಡದ ಹಲವು ಹಿರಿಯ ನಟರೊಡನೆ ನಟಿಸಿದ್ದ ಹಿರಿಯ ಕಲಾವಿದರ ಡಿ ತಿಮ್ಮಯ್ಯ ಅವರು ಇಂದು (ನವೆಂಬರ್ 16) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು, ಇವರಿಗೆ 4 ಜನ ಮಕ್ಕಳು, ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ಕೆಲಸ ಮಾಡಿದ್ದಾರೆ.

ಚೆಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ, ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಶ್ರ್ಕರ್ಷ, ಬೆಳದಿಂಗಳ ಬಾಲೆ ಚಿತ್ರಗಳಲ್ಲಿ ನಟಿಸಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ರಂಗಭೂಮಿ ಮೂಲಕ ನಟನೆ ಆರಂಭಿಸಿದ ತಿಮ್ಮಯ್ಯನವರು ಚಿತ್ರರಂಗದ ಸೆಳೆತಕ್ಕೆ ಸಿಕ್ಕಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದರು. 80 ರ ದಶಕದಲ್ಲಿ ನಟನೆ ಆರಂಭಿಸಿದ ತಿಮ್ಮಯ್ಯನವರು ಸುಮಾರು ಮೂರು ದಶಕಕ್ಕೂ ಹೆಚ್ಚು ಕಾಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಕಳೆದ ಹಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಚಿತ್ರರಂಗದಿಂದ ದೂರ ಉಳಿಸಿದ್ದರು ತಿಮ್ಮಯ್ಯ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Sat, 16 November 24

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು