Sign In

By signing in or creating an account, you agree with Associated Broadcasting Company's Terms & Conditions and Privacy Policy.

Katte Ramachandra: ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ

Katte Ramachandra Passes Away: ಸ್ಯಾಂಡಲ್​ವುಡ್ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

Katte Ramachandra: ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ
ಕಟ್ಟೆ ರಾಮಚಂದ್ರ
Follow us
TV9 Web
| Updated By: shivaprasad.hs

Updated on:Jan 28, 2022 | 2:12 PM

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ (Katte Ramachandra) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅರಿವು, ವೈಶಾಖದ ದಿನಗಳು ಸಿನಿಮಾಗಳಿಂದ ಕಟ್ಟೆ ರಾಮಚಂದ್ರ ಅವರು ಖ್ಯಾತಿ ಪಡೆದಿದ್ದರು. ಸಾಹಸ ಸಿಂಹ ವಿಷ್ಣು ವರ್ಧನ್ (Vishnu Vardhan) ಅವರಿಗೆ ಕಟ್ಟೆ ರಾಮಚಂದ್ರ ಆಪ್ತರಾಗಿದ್ದರು. ಪ್ರಸ್ತುತ ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಇಂದು ಮುಂಜಾನೆ 5ರ ಸುಮಾರಿಗೆ ಅವರು ನಿಧನ ಹೊಂದಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಟ್ಟೆ ರಾಮಚಂದ್ರ ಅವರು ಜನಿಸಿದ್ದು 1947ರ ಫೆಬ್ರವರಿ 15ರಂದು. ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಸ್ಯಾಂಡಲ್​ವುಡ್​ನಲ್ಲಿ ಸೇವೆ ಸಲ್ಲಿಸಿದ್ದರು. ವೈಶಾಖದ ದಿನಗಳು ಹಾಗೂ ಅರಿವು ಅವರಿಗೆ ಖ್ಯಾತಿ ತಂದುಕೊಟ್ಟ ಚಿತ್ರಗಳು. ನಟನೆಯಲ್ಲೂ ತೊಡಗಿಸಿಕೊಂಡಿದ್ದ ಅವರು, ಮನೆ ಮನೆ ಕಥೆಯಲ್ಲಿ ಕಾಣಿಸಿಕೊಂಡಿದ್ದರು. ಈಗಾಗಲೇ ಕನ್ನಡ ಚಿತ್ರರಂಗ ಹಲವು  ಕಲಾವಿದರ ನಿಧನದಿಂದ ಬಡವಾಗಿದೆ. ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಅವರ ಅಗಲಿಕೆ ಈ ನೋವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ:

ಬಹುಬೇಡಿಕೆಯ ನಟಿ ಕೈಯಲ್ಲಿ ಈಗ ಕೆಲಸವೇ ಇಲ್ಲ; ಪೂಜಾ ಹೆಗ್ಡೆ ಈ ಸ್ಥಿತಿಗೆ ಬರಲು ಕಾರಣ ಏನು?

ಪ್ರವಾಸಿಗನನ್ನು ಪ್ರೀತಿಯಿಂದ ಅಪ್ಪಿಕೊಂಡ ಕೋತಿ; ಮೆಕ್ಸಿಕೋದಲ್ಲೊಂದು ಹೃದಯಸ್ಪರ್ಶಿ ಘಟನೆ : ವಿಡಿಯೋ ವೈರಲ್​

Published On - 11:28 am, Fri, 28 January 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !