AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಕಿಚ್ಚ ಸುದೀಪ್​ ಸಿನಿ ಜರ್ನಿಗೆ 25 ವರ್ಷ.. ಬುರ್ಜ್ ಖಲೀಫಾದ ಮೇಲೆ ರಾರಾಜಿಸಲಿದೆ ವಿಕ್ರಾಂತ್​ ರೋಣ ಟೀಸರ್​..!

ವಿಕ್ರಾಂತ್ ರೋಣ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಲ್ಲ, ಪ್ಯಾನ್ ವರ್ಲ್ಡ್​​ ಸಿನಿಮಾ ಎಂದು ಚಿತ್ರತಂಡದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಪೃಥ್ವಿಶಂಕರ
|

Updated on:Jan 30, 2021 | 4:34 PM

Share
ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ಸಿನಿ‌ಜರ್ನಿಯ 25ನೇ ವರ್ಷದ ಸಂಭ್ರಮ (ಬೆಳ್ಳಿಹಬ್ಬ) ಆಚರಿಸಿಕೊಳ್ಳುತ್ತಿದ್ದಾರೆ.

ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ಸಿನಿ‌ಜರ್ನಿಯ 25ನೇ ವರ್ಷದ ಸಂಭ್ರಮ (ಬೆಳ್ಳಿಹಬ್ಬ) ಆಚರಿಸಿಕೊಳ್ಳುತ್ತಿದ್ದಾರೆ.

1 / 14
ಕಿಚ್ಚ ಸಿನಿಜರ್ನಿ ಬೆಳ್ಳಿಹಬ್ಬದ ಪ್ರಯುಕ್ತ ನಾಳೆ ಜಗತ್ತಿನ ಅತಿ ಎತ್ತರದ ಕಟ್ಟಡ, ಬುರ್ಜ್ ಖಲೀಫಾದ ಮೇಲೆ ಸುದೀಪ್​ ಅವರ ಡಿಜಿಟಲ್​ ಕಟೌಟ್ ರಾರಾಜಿಸಲಿದೆ.

ಕಿಚ್ಚ ಸಿನಿಜರ್ನಿ ಬೆಳ್ಳಿಹಬ್ಬದ ಪ್ರಯುಕ್ತ ನಾಳೆ ಜಗತ್ತಿನ ಅತಿ ಎತ್ತರದ ಕಟ್ಟಡ, ಬುರ್ಜ್ ಖಲೀಫಾದ ಮೇಲೆ ಸುದೀಪ್​ ಅವರ ಡಿಜಿಟಲ್​ ಕಟೌಟ್ ರಾರಾಜಿಸಲಿದೆ.

2 / 14
ಸುದೀಪ್​ ಹೊಸ ಸಿನಿಮಾ ವಿಕ್ರಾಂತ್ ರೋಣ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಸುದೀಪ್​ ಹೊಸ ಸಿನಿಮಾ ವಿಕ್ರಾಂತ್ ರೋಣ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

3 / 14
ಬುರ್ಜ್ ಖಲೀಫಾದ ಮೇಲೆ 180 ಸೆಕೆಂಡುಗಳ ಟೀಸರ್ ರಿಲೀಸ್ ಆಗಲಿದೆ.

ಬುರ್ಜ್ ಖಲೀಫಾದ ಮೇಲೆ 180 ಸೆಕೆಂಡುಗಳ ಟೀಸರ್ ರಿಲೀಸ್ ಆಗಲಿದೆ.

4 / 14
ಇದುವರೆಗೆ ಸುದೀಪ್​ 39 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ

ಇದುವರೆಗೆ ಸುದೀಪ್​ 39 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ

5 / 14
7 ಚಿತ್ರಗಳನ್ನ ಸುದೀಪ್​ ನಿರ್ದೇಶನ ಮಾಡಿದ್ದಾರೆ

7 ಚಿತ್ರಗಳನ್ನ ಸುದೀಪ್​ ನಿರ್ದೇಶನ ಮಾಡಿದ್ದಾರೆ

6 / 14
ಕಿಚ್ಚ ಕ್ರಿಯೆಷನ್​ ಎಂಬ ಪ್ರೊಡಕ್ಷನ್​ ಕಂಪನಿ ತೆರೆದಿರುವ ಕಿಚ್ಚ ಇದುವರೆಗೆ 5 ಚಿತ್ರಗಳನ್ನ ನಿರ್ಮಾಣ ಮಾಡಿದ್ದಾರೆ.

ಕಿಚ್ಚ ಕ್ರಿಯೆಷನ್​ ಎಂಬ ಪ್ರೊಡಕ್ಷನ್​ ಕಂಪನಿ ತೆರೆದಿರುವ ಕಿಚ್ಚ ಇದುವರೆಗೆ 5 ಚಿತ್ರಗಳನ್ನ ನಿರ್ಮಾಣ ಮಾಡಿದ್ದಾರೆ.

7 / 14
4 ಫಿಲ್ಮ್​ ಫೇರ್​ ಆವಾರ್ಡ್​ಗಳು ಕಿಚ್ಚನ ಸಾಧನೆಗೆ ಸಂದಿವೆ.

4 ಫಿಲ್ಮ್​ ಫೇರ್​ ಆವಾರ್ಡ್​ಗಳು ಕಿಚ್ಚನ ಸಾಧನೆಗೆ ಸಂದಿವೆ.

8 / 14
ಸಿಂಗರ್​ ಸಹ ಆಗಿರುವ ಸುದೀಪ್​ ಇದುವರೆಗೂ ಹಲವು ಸಿನಿಮಾಗಳಿಗೆ ಹಾಡುಗಳನ್ನು ಹಾಡಿದ್ದಾರೆ.

ಸಿಂಗರ್​ ಸಹ ಆಗಿರುವ ಸುದೀಪ್​ ಇದುವರೆಗೂ ಹಲವು ಸಿನಿಮಾಗಳಿಗೆ ಹಾಡುಗಳನ್ನು ಹಾಡಿದ್ದಾರೆ.

9 / 14
ಸುದೀಪ್​ ಸಿನಿ ಬದುಕನ್ನ ಬದಲಾಯಿಸಿದ ಸಿನಿಮಾ ‘ಮೈ ಆಟೋಗ್ರಾಫ್’

ಸುದೀಪ್​ ಸಿನಿ ಬದುಕನ್ನ ಬದಲಾಯಿಸಿದ ಸಿನಿಮಾ ‘ಮೈ ಆಟೋಗ್ರಾಫ್’

10 / 14
ರಾಜಮೌಳಿ ನಿರ್ದೇಶನದ ಈಗ ಸಿನಿಮಾ ಸುದೀಪ್​ಗೆ ಜಗತ್ತಿನಾದ್ಯಂತ ಹೆಸರು ತಂದುಕೊಟ್ಟಿತು.

ರಾಜಮೌಳಿ ನಿರ್ದೇಶನದ ಈಗ ಸಿನಿಮಾ ಸುದೀಪ್​ಗೆ ಜಗತ್ತಿನಾದ್ಯಂತ ಹೆಸರು ತಂದುಕೊಟ್ಟಿತು.

11 / 14
ಉಪೇಂದ್ರ ಜೊತೆ ಕಬ್ಜ ಸಿನಿಮಾದಲ್ಲಿ ಸುದೀಪ್​ ಅಭಿನಯಿಸುತ್ತಿದ್ದಾರೆ.

ಉಪೇಂದ್ರ ಜೊತೆ ಕಬ್ಜ ಸಿನಿಮಾದಲ್ಲಿ ಸುದೀಪ್​ ಅಭಿನಯಿಸುತ್ತಿದ್ದಾರೆ.

12 / 14
ಹಿರಿತೆರೆಯಲ್ಲಿ ಮಿಂಚುತ್ತಿರುವ ಸುದೀಪ್​ ಕಿರುತೆರೆಯಲ್ಲೂ ತಮ್ಮ ಹವಾ ಸೃಷ್ಟಿಸಿದ್ದಾರೆ. ಕಿರುತೆರೆಯ ಹಲವು ರಿಯಾಲಿಟಿ ಶೋಗಳನ್ನು ಸುದೀಪ್​ ನಡೆಸಿಕೊಟ್ಟಿದ್ದಾರೆ.

ಹಿರಿತೆರೆಯಲ್ಲಿ ಮಿಂಚುತ್ತಿರುವ ಸುದೀಪ್​ ಕಿರುತೆರೆಯಲ್ಲೂ ತಮ್ಮ ಹವಾ ಸೃಷ್ಟಿಸಿದ್ದಾರೆ. ಕಿರುತೆರೆಯ ಹಲವು ರಿಯಾಲಿಟಿ ಶೋಗಳನ್ನು ಸುದೀಪ್​ ನಡೆಸಿಕೊಟ್ಟಿದ್ದಾರೆ.

13 / 14
ಸದ್ಯ ಸುದೀಪ್​ ಅಭಿನಯದ ಕೋಟಿಗೊಬ್ಬ 3 ಸಿನಿಮಾ ತೆರೆಕಾಣಲು ಸಿದ್ದವಾಗಿದೆ

ಸದ್ಯ ಸುದೀಪ್​ ಅಭಿನಯದ ಕೋಟಿಗೊಬ್ಬ 3 ಸಿನಿಮಾ ತೆರೆಕಾಣಲು ಸಿದ್ದವಾಗಿದೆ

14 / 14

Published On - 4:00 pm, Sat, 30 January 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ