AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- […]

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು
KUSHAL V
|

Updated on:Sep 19, 2020 | 3:31 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!

Published On - 3:14 pm, Sat, 19 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ