AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- […]

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು
KUSHAL V
|

Updated on:Sep 19, 2020 | 3:31 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!

Published On - 3:14 pm, Sat, 19 September 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ