Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ. ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ […]

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?
ನಟಿ ಸಂಜನಾ ಗಲ್ರಾನಿ
Follow us
ಆಯೇಷಾ ಬಾನು
| Updated By: KUSHAL V

Updated on: Sep 13, 2020 | 11:57 AM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ.

ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಸಂಜನಾ ಮತ್ತು ಆಕೆಯ ಗ್ಯಾಂಗ್ ಇದಕ್ಕಾಗಿಯೇ ಪ್ರತ್ಯೇಕ ತಂಡ ಸಹ ರಚಿಸಿಕೊಂಡಿದ್ದರಂತೆ. ತಮ್ಮ ಪರಿಚಿತರಿಗೆ ಮಾತ್ರ ಪಾರ್ಟಿ ಆಯೋಜಿಸಿ ಆಹ್ವಾನ ನೀಡುತ್ತಿದ್ದರಂತೆ.

ಈ ವಿಷಯ ಹೊರಲೋಕಕ್ಕೆ ಗೊತ್ತಾಗಬಾರದೆಂದು ಕೆಲ ಫ್ಲ್ಯಾಟ್‌ಗಳನ್ನ ಆಯ್ಕೆ ಮಾಡಿಕೊಂಡು ಅಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮನೆಯಲ್ಲೇ ಡ್ರಗ್ಸ್​ ಸೇವನೆ ಮಾಡುವುದರಿಂದ ಯಾರಿಗೂ ಸಂಶಯ ಬರುವುದಿಲ್ಲ ಎಂಬುವುದು ಇವರ ಯೋಜನೆಯಾಗಿತ್ತು. ಈ ರೀತಿ ಜನರನ್ನು ಒಟ್ಟುಗೂಡಿಸಿ ಮಾದಕ ಲೋಕದಲ್ಲಿ ಮಿಂದೇಳುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ