AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ. ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ […]

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?
ನಟಿ ಸಂಜನಾ ಗಲ್ರಾನಿ
ಆಯೇಷಾ ಬಾನು
| Edited By: |

Updated on: Sep 13, 2020 | 11:57 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ.

ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಸಂಜನಾ ಮತ್ತು ಆಕೆಯ ಗ್ಯಾಂಗ್ ಇದಕ್ಕಾಗಿಯೇ ಪ್ರತ್ಯೇಕ ತಂಡ ಸಹ ರಚಿಸಿಕೊಂಡಿದ್ದರಂತೆ. ತಮ್ಮ ಪರಿಚಿತರಿಗೆ ಮಾತ್ರ ಪಾರ್ಟಿ ಆಯೋಜಿಸಿ ಆಹ್ವಾನ ನೀಡುತ್ತಿದ್ದರಂತೆ.

ಈ ವಿಷಯ ಹೊರಲೋಕಕ್ಕೆ ಗೊತ್ತಾಗಬಾರದೆಂದು ಕೆಲ ಫ್ಲ್ಯಾಟ್‌ಗಳನ್ನ ಆಯ್ಕೆ ಮಾಡಿಕೊಂಡು ಅಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮನೆಯಲ್ಲೇ ಡ್ರಗ್ಸ್​ ಸೇವನೆ ಮಾಡುವುದರಿಂದ ಯಾರಿಗೂ ಸಂಶಯ ಬರುವುದಿಲ್ಲ ಎಂಬುವುದು ಇವರ ಯೋಜನೆಯಾಗಿತ್ತು. ಈ ರೀತಿ ಜನರನ್ನು ಒಟ್ಟುಗೂಡಿಸಿ ಮಾದಕ ಲೋಕದಲ್ಲಿ ಮಿಂದೇಳುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ