AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ. ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ […]

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?
ನಟಿ ಸಂಜನಾ ಗಲ್ರಾನಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Sep 13, 2020 | 11:57 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ.

ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಸಂಜನಾ ಮತ್ತು ಆಕೆಯ ಗ್ಯಾಂಗ್ ಇದಕ್ಕಾಗಿಯೇ ಪ್ರತ್ಯೇಕ ತಂಡ ಸಹ ರಚಿಸಿಕೊಂಡಿದ್ದರಂತೆ. ತಮ್ಮ ಪರಿಚಿತರಿಗೆ ಮಾತ್ರ ಪಾರ್ಟಿ ಆಯೋಜಿಸಿ ಆಹ್ವಾನ ನೀಡುತ್ತಿದ್ದರಂತೆ.

ಈ ವಿಷಯ ಹೊರಲೋಕಕ್ಕೆ ಗೊತ್ತಾಗಬಾರದೆಂದು ಕೆಲ ಫ್ಲ್ಯಾಟ್‌ಗಳನ್ನ ಆಯ್ಕೆ ಮಾಡಿಕೊಂಡು ಅಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮನೆಯಲ್ಲೇ ಡ್ರಗ್ಸ್​ ಸೇವನೆ ಮಾಡುವುದರಿಂದ ಯಾರಿಗೂ ಸಂಶಯ ಬರುವುದಿಲ್ಲ ಎಂಬುವುದು ಇವರ ಯೋಜನೆಯಾಗಿತ್ತು. ಈ ರೀತಿ ಜನರನ್ನು ಒಟ್ಟುಗೂಡಿಸಿ ಮಾದಕ ಲೋಕದಲ್ಲಿ ಮಿಂದೇಳುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ