AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ. ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ […]

ಫ್ಲ್ಯಾಟ್​ಗಳಲ್ಲಿ Drugs ಪಾರ್ಟಿ ಆಯೋಜನೆ.. ಕೆಲವರಿಗೆ ಮಾತ್ರ ಎಂಟ್ರಿ, ಯಾಕೆ ಗೊತ್ತಾ?
ನಟಿ ಸಂಜನಾ ಗಲ್ರಾನಿ
ಆಯೇಷಾ ಬಾನು
| Edited By: |

Updated on: Sep 13, 2020 | 11:57 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಶೆ ನಂಟು ಪ್ರಕರಣದಲ್ಲಿ ಬಗೆದಷ್ಟೂ ಬಯಲಾಗ್ತಿದೆ ನಟಿಮಣಿಯರ ಪಾತ್ರ. ಇದೀಗ, ಫ್ಲ್ಯಾಟ್​ಗಳಲ್ಲಿ ರಾತ್ರಿಯಿಂದ ಬೆಳಗಾಗೋವರೆಗೂ ನಶೆ ಪಾರ್ಟಿಗಳು ನಡೆಯುತ್ತಿತ್ತು ಎಂಬ ಮಾಹಿತಿ ಬಯಲಾಗಿದೆ.

ನಟಿ ಸಂಜನಾ ಗಲ್ರಾನಿ ಮತ್ತು ಆಕೆಯ ಗ್ಯಾಂಗ್ ಪರಿಚಿತರನ್ನೇ ಆಯ್ಕೆ ಮಾಡಿಕೊಂಡು ನೈಟ್​ ಫುಲ್​ ಡ್ರಗ್ ಪಾರ್ಟಿ ನಡೆಸುತ್ತಿದ್ರು ಎಂದು ತಿಳಿದುಬಂದಿದೆ. ಕೆಲವೇ ವ್ಯಕ್ತಿಗಳ ಜೊತೆಗೆ ಬೆಳಗಿನ ಜಾವದವರೆಗೂ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತಂತೆ. ಈ ಪಾರ್ಟಿಗಳಲ್ಲಿ ಮಾದಕ ವಸ್ತು ವ್ಯಸನಿಗಳಿಗೆ ಮಾತ್ರ ಎಂಟ್ರಿ ಇರುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಸಂಜನಾ ಮತ್ತು ಆಕೆಯ ಗ್ಯಾಂಗ್ ಇದಕ್ಕಾಗಿಯೇ ಪ್ರತ್ಯೇಕ ತಂಡ ಸಹ ರಚಿಸಿಕೊಂಡಿದ್ದರಂತೆ. ತಮ್ಮ ಪರಿಚಿತರಿಗೆ ಮಾತ್ರ ಪಾರ್ಟಿ ಆಯೋಜಿಸಿ ಆಹ್ವಾನ ನೀಡುತ್ತಿದ್ದರಂತೆ.

ಈ ವಿಷಯ ಹೊರಲೋಕಕ್ಕೆ ಗೊತ್ತಾಗಬಾರದೆಂದು ಕೆಲ ಫ್ಲ್ಯಾಟ್‌ಗಳನ್ನ ಆಯ್ಕೆ ಮಾಡಿಕೊಂಡು ಅಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮನೆಯಲ್ಲೇ ಡ್ರಗ್ಸ್​ ಸೇವನೆ ಮಾಡುವುದರಿಂದ ಯಾರಿಗೂ ಸಂಶಯ ಬರುವುದಿಲ್ಲ ಎಂಬುವುದು ಇವರ ಯೋಜನೆಯಾಗಿತ್ತು. ಈ ರೀತಿ ಜನರನ್ನು ಒಟ್ಟುಗೂಡಿಸಿ ಮಾದಕ ಲೋಕದಲ್ಲಿ ಮಿಂದೇಳುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು