AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾ ಪ್ರಜೆಗಳ ಜೊತೆ ಸಂಜನಾ ‘ಡರ್ಟಿ ಡ್ಯಾನ್ಸ್’ ವಿಡಿಯೋ ವೈರಲ್!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಮತ್ತೊಬ್ಬ ನಟಿಯನ್ನು ತಮ್ಮ ಬಲೆಗೆ ಬೀಳಿಸಿದ್ದಾರೆ. ಕಳೆದ ವಾರ ರಾಗಿಣಿ ದ್ವಿವೇದಿ ಬಂಧನಕ್ಕೊಳಗಾದ ಬಳಿಕ, ಇಂದು ಸಂಜನಾ ಗಲ್ರಾನಿಯನ್ನು ಸಿಸಿಬಿ ತಂಡ ವಶಕ್ಕೆ ತೆಗೆದುಕೊಂಡು, ತನ್ನ ಚಾಮರಾಜಪೇಟೆ ಕಚೇರಿಗೆ ಕರೆ ತಂದಿದೆ. ಅಸಹ್ಯಕರ Dirty Dance ಈ ಮಧ್ಯೆ, ಸಂಜನಾ ಗಲ್ರಾನಿ ಸಿಸಿಬಿ ಬಲೆಗೆ ಬೀಳುತ್ತಿದ್ದಂತೆ ನಟಿ ಸಂಜನಾ ಕುರಿತು ಅನೇಕ ಮಹತ್ವದ ಮಾಹಿತಿಗಳು ಬಯಲಾಗುತ್ತಿವೆ. ಅದರಲ್ಲೂ ಸಂಜನಾ ಅಸಹ್ಯಕರವಾಗಿ  ಡ್ಯಾನ್ಸ್ ಮಾಡುತ್ತಿರುವ […]

ನೈಜೀರಿಯಾ ಪ್ರಜೆಗಳ ಜೊತೆ ಸಂಜನಾ ‘ಡರ್ಟಿ ಡ್ಯಾನ್ಸ್’ ವಿಡಿಯೋ ವೈರಲ್!
ಸಾಧು ಶ್ರೀನಾಥ್​
|

Updated on: Sep 08, 2020 | 2:57 PM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಮತ್ತೊಬ್ಬ ನಟಿಯನ್ನು ತಮ್ಮ ಬಲೆಗೆ ಬೀಳಿಸಿದ್ದಾರೆ. ಕಳೆದ ವಾರ ರಾಗಿಣಿ ದ್ವಿವೇದಿ ಬಂಧನಕ್ಕೊಳಗಾದ ಬಳಿಕ, ಇಂದು ಸಂಜನಾ ಗಲ್ರಾನಿಯನ್ನು ಸಿಸಿಬಿ ತಂಡ ವಶಕ್ಕೆ ತೆಗೆದುಕೊಂಡು, ತನ್ನ ಚಾಮರಾಜಪೇಟೆ ಕಚೇರಿಗೆ ಕರೆ ತಂದಿದೆ.

ಅಸಹ್ಯಕರ Dirty Dance ಈ ಮಧ್ಯೆ, ಸಂಜನಾ ಗಲ್ರಾನಿ ಸಿಸಿಬಿ ಬಲೆಗೆ ಬೀಳುತ್ತಿದ್ದಂತೆ ನಟಿ ಸಂಜನಾ ಕುರಿತು ಅನೇಕ ಮಹತ್ವದ ಮಾಹಿತಿಗಳು ಬಯಲಾಗುತ್ತಿವೆ. ಅದರಲ್ಲೂ ಸಂಜನಾ ಅಸಹ್ಯಕರವಾಗಿ  ಡ್ಯಾನ್ಸ್ ಮಾಡುತ್ತಿರುವ ವೀಡಿಯೋವೊಂದು ಇದ್ದಕ್ಕಿದ್ದಂತೆ ವೈರಲ್ ಆಗಿದೆ. ಹೌದು, ನೈಜೀರಿಯಾ ಪ್ರಜೆಗಳ ಜೊತೆ ನಟಿ ಸಂಜನಾ ಗಲ್ರಾನಿ ಡರ್ಟಿ ಡ್ಯಾನ್ಸ್ ನಲ್ಲಿ ಪಾಲ್ಗೊಂಡಿರುವ ವೀಡಿಯೋ ಇದೀಗ ವೈರಲ್ ಆಗಿದೆ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ