AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMAನಲ್ಲಿ ನಾನೂ ಹೂಡಿಕೆ ಮಾಡಿದ್ದೆ: ED ಮುಂದೆ ಬಾಯ್ಬಿಟ್ಟ ನಟಿ ಸಂಜನಾ

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ತಾನೂ ಕೂಡ ಐಎಂಎನಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿದ್ದ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನಂಬಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದಾರೆ. ಸಂಜನಾ ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಐಎಂಎ ದಲ್ಲಾಳಿಗಳಿಂದ ಹೂಡಿಕೆ ಮಾಡಿಸಿದ್ದರು. ವಿಚಾರಣೆ ವೇಳೆ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ. ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ‌ ಮಾಡಿದ್ದೆ,‌ ನನ್ನ‌ ಕೆಲವು ಸ್ನೇಹಿತರು […]

IMAನಲ್ಲಿ ನಾನೂ ಹೂಡಿಕೆ ಮಾಡಿದ್ದೆ: ED ಮುಂದೆ ಬಾಯ್ಬಿಟ್ಟ ನಟಿ ಸಂಜನಾ
ಆಯೇಷಾ ಬಾನು
| Edited By: |

Updated on: Sep 30, 2020 | 10:09 AM

Share

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ತಾನೂ ಕೂಡ ಐಎಂಎನಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿದ್ದ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನಂಬಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದಾರೆ.

ಸಂಜನಾ ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಐಎಂಎ ದಲ್ಲಾಳಿಗಳಿಂದ ಹೂಡಿಕೆ ಮಾಡಿಸಿದ್ದರು. ವಿಚಾರಣೆ ವೇಳೆ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ. ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ‌ ಮಾಡಿದ್ದೆ,‌ ನನ್ನ‌ ಕೆಲವು ಸ್ನೇಹಿತರು ಸಹ ಹೂಡಿಕೆ ಮಾಡಿದ್ರು. ಆರ್ಥಿಕವಾಗಿ ಸಂಕಷ್ಟ ಎದುರಿಸಿದ್ದೇನೆ. ನನ್ನ ಹಣ ಐಎಂಎ ಕಂಪನಿಯ ಪಾಲಾಗಿದೆ. ಹೀಗೆಂದು ತನ್ನ ಆರ್ಥಿಕ ವ್ಯವಹಾರದ ಕುರಿತು ಇ.ಡಿ. ವಿಚಾರಣೆ ವೇಳೆ ಸಂಜನಾ ಬಾಯ್ಬಿಟ್ಟಿದ್ದಾರೆ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ