AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMAನಲ್ಲಿ ನಾನೂ ಹೂಡಿಕೆ ಮಾಡಿದ್ದೆ: ED ಮುಂದೆ ಬಾಯ್ಬಿಟ್ಟ ನಟಿ ಸಂಜನಾ

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ತಾನೂ ಕೂಡ ಐಎಂಎನಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿದ್ದ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನಂಬಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದಾರೆ. ಸಂಜನಾ ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಐಎಂಎ ದಲ್ಲಾಳಿಗಳಿಂದ ಹೂಡಿಕೆ ಮಾಡಿಸಿದ್ದರು. ವಿಚಾರಣೆ ವೇಳೆ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ. ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ‌ ಮಾಡಿದ್ದೆ,‌ ನನ್ನ‌ ಕೆಲವು ಸ್ನೇಹಿತರು […]

IMAನಲ್ಲಿ ನಾನೂ ಹೂಡಿಕೆ ಮಾಡಿದ್ದೆ: ED ಮುಂದೆ ಬಾಯ್ಬಿಟ್ಟ ನಟಿ ಸಂಜನಾ
ಆಯೇಷಾ ಬಾನು
| Edited By: |

Updated on: Sep 30, 2020 | 10:09 AM

Share

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ತಾನೂ ಕೂಡ ಐಎಂಎನಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿದ್ದ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನಂಬಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದಾರೆ.

ಸಂಜನಾ ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಐಎಂಎ ದಲ್ಲಾಳಿಗಳಿಂದ ಹೂಡಿಕೆ ಮಾಡಿಸಿದ್ದರು. ವಿಚಾರಣೆ ವೇಳೆ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ. ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ‌ ಮಾಡಿದ್ದೆ,‌ ನನ್ನ‌ ಕೆಲವು ಸ್ನೇಹಿತರು ಸಹ ಹೂಡಿಕೆ ಮಾಡಿದ್ರು. ಆರ್ಥಿಕವಾಗಿ ಸಂಕಷ್ಟ ಎದುರಿಸಿದ್ದೇನೆ. ನನ್ನ ಹಣ ಐಎಂಎ ಕಂಪನಿಯ ಪಾಲಾಗಿದೆ. ಹೀಗೆಂದು ತನ್ನ ಆರ್ಥಿಕ ವ್ಯವಹಾರದ ಕುರಿತು ಇ.ಡಿ. ವಿಚಾರಣೆ ವೇಳೆ ಸಂಜನಾ ಬಾಯ್ಬಿಟ್ಟಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ