AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳಷ್ಟೇ ಅಲ್ಲ, IAS ಜತೆಗೂ ಸಂಜನಾ ಲಿಂಕ್! ಗಲ್ರಾನಿಗಿದ್ಯಾ ಆ ಅಧಿಕಾರಿಯ ಶ್ರೀರಕ್ಷೆ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ಬಂಧಿಸದಂತೆ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಒತ್ತಡ ಹೇರಿದ್ದಾರಂತೆ. ಈ ಅಧಿಕಾರಿ ಸಂಜನಾ ಜತೆ 3 ವರ್ಷದಿಂದ ಸ್ನೇಹ ಹೊಂದಿದ್ದಾರೆ. ಕೆಲ ಸರ್ಕಾರಿ ಪ್ರಾಜೆಕ್ಟ್‌ಗಳಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸಿದ್ರು. ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಬಂಧನವಾಗುತ್ತಿದ್ದಂತೆ ಒತ್ತಡ ಹೆಚ್ಚಾಗಿದೆ. ನಂತರ ಈ ಕೇಸ್‌ನಲ್ಲಿ ಸಂಜನಾ ಹೆಸರು ತರದಂತೆ ಒತ್ತಡ ಹೇರಿದ್ದರು. ಐಪಿಎಸ್ ಅಧಿಕಾರಿ ಮೇಲೆ ಐಎಎಸ್ ಅಧಿಕಾರಿಯಿಂದಲೇ ಒತ್ತಡ ಹೇರಲಾಗಿದೆಯಂತೆ. ಆದ್ರೆ ಪ್ರಕರಣದ […]

ರಾಜಕಾರಣಿಗಳಷ್ಟೇ ಅಲ್ಲ, IAS ಜತೆಗೂ ಸಂಜನಾ ಲಿಂಕ್! ಗಲ್ರಾನಿಗಿದ್ಯಾ ಆ ಅಧಿಕಾರಿಯ ಶ್ರೀರಕ್ಷೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 13, 2020 | 10:12 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ಬಂಧಿಸದಂತೆ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಒತ್ತಡ ಹೇರಿದ್ದಾರಂತೆ.

ಈ ಅಧಿಕಾರಿ ಸಂಜನಾ ಜತೆ 3 ವರ್ಷದಿಂದ ಸ್ನೇಹ ಹೊಂದಿದ್ದಾರೆ. ಕೆಲ ಸರ್ಕಾರಿ ಪ್ರಾಜೆಕ್ಟ್‌ಗಳಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸಿದ್ರು. ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಬಂಧನವಾಗುತ್ತಿದ್ದಂತೆ ಒತ್ತಡ ಹೆಚ್ಚಾಗಿದೆ. ನಂತರ ಈ ಕೇಸ್‌ನಲ್ಲಿ ಸಂಜನಾ ಹೆಸರು ತರದಂತೆ ಒತ್ತಡ ಹೇರಿದ್ದರು. ಐಪಿಎಸ್ ಅಧಿಕಾರಿ ಮೇಲೆ ಐಎಎಸ್ ಅಧಿಕಾರಿಯಿಂದಲೇ ಒತ್ತಡ ಹೇರಲಾಗಿದೆಯಂತೆ.

ಆದ್ರೆ ಪ್ರಕರಣದ ಪ್ರತಿ ಹಂತದಲ್ಲಿ ಸಂಜನಾ ಹೆಸರು ಇದ್ದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಂಜನಾ ಮನೆ ಮೇಲೆ ದಾಳಿ ನಡೆಸಿದ್ದರು. ಸಂಜನಾ ಮನೆ ಮೇಲೆ ಸಿಸಿಬಿ ದಾಳಿ ವೇಳೆ ಆ ಐಎಎಸ್‌ ಅಧಿಕಾರಿಗೆ ಸೇರಿದ ಚೆಕ್‌ಗಳು ಪತ್ತೆಯಾಗಿದ್ದವು. ಸಂಜನಾ ಬಂಧನ ಬಳಿಕ ಆಕೆಗೆ ಟಾರ್ಚರ್ ನೀಡದಂತೆ ಸಿಸಿಬಿ ಅಧಿಕಾರಿಗಳ ಮೇಲೆ ಐಎಎಸ್ ಅಧಿಕಾರಿ ಒತ್ತಡ ಹೇರಿದ್ದರು ಎಂದು ತಿಳಿದು ಬಂದಿದೆ.

Published On - 8:09 am, Sun, 13 September 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!