AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ […]

'ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ' ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Oct 10, 2020 | 11:32 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಾಗಿದೆ. ಜೈಲಿನಲ್ಲಿರುವ ಸಂಜನಾ ತಮ್ಮ ಬರ್ತ್ ಡೇ ದಿನವಾದ ಇಂದು ಯಾರ ಸಂಪರ್ಕಕ್ಕೂ ಸಿಗದೆ ಇರಲು ಬಯಸಿದ್ದಾರೆ. ಕೇವಲ ಅಮ್ಮ-ಅಪ್ಪ ಕೊಟ್ಟ ಬಟ್ಟೆಯನ್ನು ತೊಟ್ಟು ಬರ್ತ್ ಡೇ ಆಚರಣೆ ಮಾಡಲಿದ್ದಾರೆ. ಸಂಜನಾಳಿಗೆ ಜೈಲಿನಲ್ಲಿ ಕೊಡೋ ರಾಗಿ ಮುದ್ದೆಯೇ ಇವತ್ತು ಟ್ರೀಟ್​ ಆಗಿದೆ. ಕನಸು ಮನಸಲ್ಲೂ ಊಹಿಸದ ಬರ್ತ್ ಡೇ ದಿನ ಇಂದು ಸಂಜನಾಳಿಗೆ ಸಿಕ್ಕಿದೆ.

ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸುತ್ತಿದ್ದೆವು: ಮಗಳನ್ನ ಭೇಟಿ ಮಾಡಲು ಅನುಮತಿ ಇಲ್ಲ. ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಅವಳ ಹೆಸರಲ್ಲಿ ಪೂಜೆ ಸಹ ಮಾಡಿಸಿಲ್ಲ. ದೇವಸ್ಥಾನಕ್ಕೂ ಹೋಗಿಲ್ಲ. ಏನೂ ಮಾಡಿಲ್ಲ ಎಂದು ಸಂಜನಾ ತಾಯಿ ರೇಷ್ಮಾ ಗಲ್ರಾನಿ ಬೇಸರ ವ್ಯಕ್ತಪಡಿಸಿದ್ದಾರೆ.

Published On - 11:18 am, Sat, 10 October 20

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು