AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ […]

'ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ' ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Oct 10, 2020 | 11:32 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಾಗಿದೆ. ಜೈಲಿನಲ್ಲಿರುವ ಸಂಜನಾ ತಮ್ಮ ಬರ್ತ್ ಡೇ ದಿನವಾದ ಇಂದು ಯಾರ ಸಂಪರ್ಕಕ್ಕೂ ಸಿಗದೆ ಇರಲು ಬಯಸಿದ್ದಾರೆ. ಕೇವಲ ಅಮ್ಮ-ಅಪ್ಪ ಕೊಟ್ಟ ಬಟ್ಟೆಯನ್ನು ತೊಟ್ಟು ಬರ್ತ್ ಡೇ ಆಚರಣೆ ಮಾಡಲಿದ್ದಾರೆ. ಸಂಜನಾಳಿಗೆ ಜೈಲಿನಲ್ಲಿ ಕೊಡೋ ರಾಗಿ ಮುದ್ದೆಯೇ ಇವತ್ತು ಟ್ರೀಟ್​ ಆಗಿದೆ. ಕನಸು ಮನಸಲ್ಲೂ ಊಹಿಸದ ಬರ್ತ್ ಡೇ ದಿನ ಇಂದು ಸಂಜನಾಳಿಗೆ ಸಿಕ್ಕಿದೆ.

ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸುತ್ತಿದ್ದೆವು: ಮಗಳನ್ನ ಭೇಟಿ ಮಾಡಲು ಅನುಮತಿ ಇಲ್ಲ. ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಅವಳ ಹೆಸರಲ್ಲಿ ಪೂಜೆ ಸಹ ಮಾಡಿಸಿಲ್ಲ. ದೇವಸ್ಥಾನಕ್ಕೂ ಹೋಗಿಲ್ಲ. ಏನೂ ಮಾಡಿಲ್ಲ ಎಂದು ಸಂಜನಾ ತಾಯಿ ರೇಷ್ಮಾ ಗಲ್ರಾನಿ ಬೇಸರ ವ್ಯಕ್ತಪಡಿಸಿದ್ದಾರೆ.

Published On - 11:18 am, Sat, 10 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ