AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ […]

'ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ' ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಆಯೇಷಾ ಬಾನು
| Edited By: |

Updated on:Oct 10, 2020 | 11:32 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಾಗಿದೆ. ಜೈಲಿನಲ್ಲಿರುವ ಸಂಜನಾ ತಮ್ಮ ಬರ್ತ್ ಡೇ ದಿನವಾದ ಇಂದು ಯಾರ ಸಂಪರ್ಕಕ್ಕೂ ಸಿಗದೆ ಇರಲು ಬಯಸಿದ್ದಾರೆ. ಕೇವಲ ಅಮ್ಮ-ಅಪ್ಪ ಕೊಟ್ಟ ಬಟ್ಟೆಯನ್ನು ತೊಟ್ಟು ಬರ್ತ್ ಡೇ ಆಚರಣೆ ಮಾಡಲಿದ್ದಾರೆ. ಸಂಜನಾಳಿಗೆ ಜೈಲಿನಲ್ಲಿ ಕೊಡೋ ರಾಗಿ ಮುದ್ದೆಯೇ ಇವತ್ತು ಟ್ರೀಟ್​ ಆಗಿದೆ. ಕನಸು ಮನಸಲ್ಲೂ ಊಹಿಸದ ಬರ್ತ್ ಡೇ ದಿನ ಇಂದು ಸಂಜನಾಳಿಗೆ ಸಿಕ್ಕಿದೆ.

ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸುತ್ತಿದ್ದೆವು: ಮಗಳನ್ನ ಭೇಟಿ ಮಾಡಲು ಅನುಮತಿ ಇಲ್ಲ. ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಅವಳ ಹೆಸರಲ್ಲಿ ಪೂಜೆ ಸಹ ಮಾಡಿಸಿಲ್ಲ. ದೇವಸ್ಥಾನಕ್ಕೂ ಹೋಗಿಲ್ಲ. ಏನೂ ಮಾಡಿಲ್ಲ ಎಂದು ಸಂಜನಾ ತಾಯಿ ರೇಷ್ಮಾ ಗಲ್ರಾನಿ ಬೇಸರ ವ್ಯಕ್ತಪಡಿಸಿದ್ದಾರೆ.

Published On - 11:18 am, Sat, 10 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ