AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ. ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು […]

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 4:26 PM

Share

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ.

ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು ನನ್ನ ರಾಖಿ ಅಣ್ಣ ಸಹ ಹೌದು. ರಾಹುಲ್ ಆದಷ್ಟು ಬೇಗ ಇದರಿಂದ ಹೊರಗಡೆ ಬರುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಶಾಂತ್ ಸಂಬರಗಿ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ಕಳೆದ 2-3 ದಿನಗಳಿಂದ ನಾನು ಅವರ ಹೆಸರು ಕೇಳ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Drug peddler ರಾಹುಲ್ ನಟಿ ಸಂಜನಾಗೆ ಸೋದರ ಅಲ್ಲ ಎಂಬುದಕ್ಕೆ ಆ ಮೊಬೈಲ್​ನಲ್ಲಿದೆ ಸಾಕ್ಷ್ಯ!

ಡ್ರಗ್ಸ್ ದಂಧೆ: ನಟಿ ಸಂಜನಾ ಆಪ್ತ ರಾಹುಲ್​ನನ್ನು ವಶಕ್ಕೆ ಪಡೆದ CCB

Published On - 11:26 am, Fri, 4 September 20

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!