AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ. ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು […]

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ
KUSHAL V
| Edited By: |

Updated on:Sep 04, 2020 | 4:26 PM

Share

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ.

ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು ನನ್ನ ರಾಖಿ ಅಣ್ಣ ಸಹ ಹೌದು. ರಾಹುಲ್ ಆದಷ್ಟು ಬೇಗ ಇದರಿಂದ ಹೊರಗಡೆ ಬರುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಶಾಂತ್ ಸಂಬರಗಿ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ಕಳೆದ 2-3 ದಿನಗಳಿಂದ ನಾನು ಅವರ ಹೆಸರು ಕೇಳ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Drug peddler ರಾಹುಲ್ ನಟಿ ಸಂಜನಾಗೆ ಸೋದರ ಅಲ್ಲ ಎಂಬುದಕ್ಕೆ ಆ ಮೊಬೈಲ್​ನಲ್ಲಿದೆ ಸಾಕ್ಷ್ಯ!

ಡ್ರಗ್ಸ್ ದಂಧೆ: ನಟಿ ಸಂಜನಾ ಆಪ್ತ ರಾಹುಲ್​ನನ್ನು ವಶಕ್ಕೆ ಪಡೆದ CCB

Published On - 11:26 am, Fri, 4 September 20

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!