AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ. ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು […]

ಕ್ರಿಸ್‌ಮಸ್ ದಿನದ್ದೇ ಕೊನೆ ಪಾರ್ಟಿ: ಗ್ರಹಚಾರ ಅಂದು ಆ ಜಾಗಕ್ಕೆ ಹೋಗಬೇಕಾಯ್ತು-ಸಂಜನಾ
KUSHAL V
| Edited By: |

Updated on:Sep 04, 2020 | 4:26 PM

Share

ಬೆಂಗಳೂರು: ಡ್ರಗ್​ ಮಾಫಿಯಾ ಜಾಲದಲ್ಲಿ ತಮ್ಮ ಆಪ್ತ ಎಂದು ಹೇಳಲಾಗಿರುವ ರಾಹುಲ್​ನನ್ನ CCB ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಬೆನ್ನಲ್ಲೇ ನಟಿ ಸಂಜನಾ ವಿಷಾದಿಂದ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೊನೆಯದಾಗಿ ಪಾರ್ಟಿ ಮಾಡಿದ್ದು ಕ್ರಿಸ್‌ಮಸ್ ದಿನ. ನನ್ನ ಗ್ರಹಚಾರಕ್ಕೆ ಅಂದು ನಾನು ಆ ಜಾಗಕ್ಕೆ ಹೋಗಬೇಕಾಗಿತ್ತು. ಆ ಬಳಿಕ ನಾನು ಯಾವುದೇ ಪಾರ್ಟಿಯನ್ನು ಮಾಡಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಹೇಳಿಕೆ ನೀಡಿದ್ದಾರೆ.

ರಾಹುಲ್‌ನನ್ನ ರಾಖಿ ಭಾಯ್ ಅಂತಲೇ ಕರೆಯುತ್ತೇನೆ. ನನಗೆ ಆತ ತುಂಬಾ ಕ್ಲೋಸ್‌ ಫ್ರೆಂಡ್. ಅವನು ನನ್ನ ರಾಖಿ ಅಣ್ಣ ಸಹ ಹೌದು. ರಾಹುಲ್ ಆದಷ್ಟು ಬೇಗ ಇದರಿಂದ ಹೊರಗಡೆ ಬರುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಶಾಂತ್ ಸಂಬರಗಿ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ಕಳೆದ 2-3 ದಿನಗಳಿಂದ ನಾನು ಅವರ ಹೆಸರು ಕೇಳ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Drug peddler ರಾಹುಲ್ ನಟಿ ಸಂಜನಾಗೆ ಸೋದರ ಅಲ್ಲ ಎಂಬುದಕ್ಕೆ ಆ ಮೊಬೈಲ್​ನಲ್ಲಿದೆ ಸಾಕ್ಷ್ಯ!

ಡ್ರಗ್ಸ್ ದಂಧೆ: ನಟಿ ಸಂಜನಾ ಆಪ್ತ ರಾಹುಲ್​ನನ್ನು ವಶಕ್ಕೆ ಪಡೆದ CCB

Published On - 11:26 am, Fri, 4 September 20

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ