AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ […]

ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 07, 2020 | 5:44 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.

ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ ಡ್ರಗ್ಸ್ ತೆಗೆದುಕೊಂಡಿರಬೇಕು. ನಾನು ಹೇಳೋ ಹಾಗೆ ಅವನೊಬ್ಬ ಹಂದಿ, ನಾಯಿಯೇ ಎಂದು ಸಂಜನಾ ಗಲ್ರಾನಿ ತಮ್ಮ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!