AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ […]

ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು
ಸಾಧು ಶ್ರೀನಾಥ್​
|

Updated on: Sep 07, 2020 | 5:44 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.

ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ ಡ್ರಗ್ಸ್ ತೆಗೆದುಕೊಂಡಿರಬೇಕು. ನಾನು ಹೇಳೋ ಹಾಗೆ ಅವನೊಬ್ಬ ಹಂದಿ, ನಾಯಿಯೇ ಎಂದು ಸಂಜನಾ ಗಲ್ರಾನಿ ತಮ್ಮ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!