AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು

ಬೆಂಗಳೂರು: ಸಂಜನಾ ಬಗ್ಗೆ ನನ್ನ ಬಾಯಿಂದ ಹೇಳಿ ಗಲೀಜು ಮಾಡಿಕೊಳ್ಳಲ್ಲ. ಸಂಜನಾ ಯಾವ ಮಟ್ಟದಲ್ಲಿ ಇದ್ದಾರೆಂದು ಇಂಡಸ್ಟ್ರಿಗೆ ಗೊತ್ತು ಅಂತಾ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿಕೆಗೆ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ. ಈ ಕೊಳಕಿನ ಬಗ್ಗೆ ಮಾತನಾಡುವುದಕ್ಕೆ ನನಗೆ ಇಷ್ಟವಿಲ್ಲ ಎಂದು ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ನಟಿ ಸಂಜನಾ ಗಲ್ರಾನಿ ಈ ಬಗ್ಗೆ ನಾನು ಮಾತನಾಡಿಲ್ಲವೆಂದರೆ, ನನಗೆ ಭಯ ಅಂತಲ್ಲ. ನನಗೆ ಇಂತಹ ಚೀಪ್ ಪಬ್ಲಿಸಿಟಿ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪ್ರಶಾಂತ್ ಸಂಬರಗಿ ಯಾರು ಎಂಬುದೇ ನನಗೆ […]

ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು
KUSHAL V
|

Updated on:Sep 03, 2020 | 12:32 PM

Share

ಬೆಂಗಳೂರು: ಸಂಜನಾ ಬಗ್ಗೆ ನನ್ನ ಬಾಯಿಂದ ಹೇಳಿ ಗಲೀಜು ಮಾಡಿಕೊಳ್ಳಲ್ಲ. ಸಂಜನಾ ಯಾವ ಮಟ್ಟದಲ್ಲಿ ಇದ್ದಾರೆಂದು ಇಂಡಸ್ಟ್ರಿಗೆ ಗೊತ್ತು ಅಂತಾ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿಕೆಗೆ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.

ಈ ಕೊಳಕಿನ ಬಗ್ಗೆ ಮಾತನಾಡುವುದಕ್ಕೆ ನನಗೆ ಇಷ್ಟವಿಲ್ಲ ಎಂದು ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ನಟಿ ಸಂಜನಾ ಗಲ್ರಾನಿ ಈ ಬಗ್ಗೆ ನಾನು ಮಾತನಾಡಿಲ್ಲವೆಂದರೆ, ನನಗೆ ಭಯ ಅಂತಲ್ಲ. ನನಗೆ ಇಂತಹ ಚೀಪ್ ಪಬ್ಲಿಸಿಟಿ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಪ್ರಶಾಂತ್ ಸಂಬರಗಿ ಯಾರು ಎಂಬುದೇ ನನಗೆ ಗೊತ್ತಿಲ್ಲ. ಸಂಬರಗಿ ರಾಜಕಾರಣಿಗಳ ಸೇವಕನೆಂದು ಮಾತ್ರ ಕೇಳಿದ್ದೇನೆ. ನಾನು ಮಾಡಿದ್ದು ಒಂದೇ ಸಿನಿಮಾ ಎಂಬಂತೆ ಮಾತಾಡ್ತಿದ್ದಾರೆ. ನನ್ನ ವಿಕಿಪೀಡಿಯ ಚೆಕ್ ಮಾಡಿಕೊಳ್ಳಲಿ.

ನಾನು 47ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕನ್ನಡ, ತೆಲುಗು, ತಮಿಳು, ಹಿಂದಿಯಲ್ಲಿ ಅಭಿನಯಿಸಿದ್ದೇನೆ. ನಾನೀಗ ಅವರ ಹೇಳಿಕೆಗಳ ಬಗ್ಗೆ ಮಾತನಾಡುವುದಿಲ್ಲ. ಸದ್ಯಕ್ಕೆ ನಾನೀಗ ಕೆಲಸದ ಕಡೆ ಗಮನ ಹರಿಸಿದ್ದೇನೆ. ಹಿಂದಿ ಸಿನಿಮಾಗೆ ರೆಡಿಯಾಗ್ತಿದ್ದು ನಿಮ್ಮ ಹಾರೈಕೆ ಬೇಕಾಗಿದೆ ಎಂದು ಹೇಳಿದ್ದಾರೆ.

Published On - 12:26 pm, Thu, 3 September 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ