AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು

ಬೆಂಗಳೂರು: ಸಂಜನಾ ಬಗ್ಗೆ ನನ್ನ ಬಾಯಿಂದ ಹೇಳಿ ಗಲೀಜು ಮಾಡಿಕೊಳ್ಳಲ್ಲ. ಸಂಜನಾ ಯಾವ ಮಟ್ಟದಲ್ಲಿ ಇದ್ದಾರೆಂದು ಇಂಡಸ್ಟ್ರಿಗೆ ಗೊತ್ತು ಅಂತಾ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿಕೆಗೆ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ. ಈ ಕೊಳಕಿನ ಬಗ್ಗೆ ಮಾತನಾಡುವುದಕ್ಕೆ ನನಗೆ ಇಷ್ಟವಿಲ್ಲ ಎಂದು ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ನಟಿ ಸಂಜನಾ ಗಲ್ರಾನಿ ಈ ಬಗ್ಗೆ ನಾನು ಮಾತನಾಡಿಲ್ಲವೆಂದರೆ, ನನಗೆ ಭಯ ಅಂತಲ್ಲ. ನನಗೆ ಇಂತಹ ಚೀಪ್ ಪಬ್ಲಿಸಿಟಿ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪ್ರಶಾಂತ್ ಸಂಬರಗಿ ಯಾರು ಎಂಬುದೇ ನನಗೆ […]

ಪ್ರಶಾಂತ್ ಸಂಬರಗಿ ರಾಜಕಾರಣಿಗಳ ಸೇವಕ ಅಂತಾ ಕೇಳಿದ್ದೇನೆ -ಸಂಜನಾ ತಿರುಗೇಟು
KUSHAL V
|

Updated on:Sep 03, 2020 | 12:32 PM

Share

ಬೆಂಗಳೂರು: ಸಂಜನಾ ಬಗ್ಗೆ ನನ್ನ ಬಾಯಿಂದ ಹೇಳಿ ಗಲೀಜು ಮಾಡಿಕೊಳ್ಳಲ್ಲ. ಸಂಜನಾ ಯಾವ ಮಟ್ಟದಲ್ಲಿ ಇದ್ದಾರೆಂದು ಇಂಡಸ್ಟ್ರಿಗೆ ಗೊತ್ತು ಅಂತಾ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿಕೆಗೆ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.

ಈ ಕೊಳಕಿನ ಬಗ್ಗೆ ಮಾತನಾಡುವುದಕ್ಕೆ ನನಗೆ ಇಷ್ಟವಿಲ್ಲ ಎಂದು ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ನಟಿ ಸಂಜನಾ ಗಲ್ರಾನಿ ಈ ಬಗ್ಗೆ ನಾನು ಮಾತನಾಡಿಲ್ಲವೆಂದರೆ, ನನಗೆ ಭಯ ಅಂತಲ್ಲ. ನನಗೆ ಇಂತಹ ಚೀಪ್ ಪಬ್ಲಿಸಿಟಿ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಪ್ರಶಾಂತ್ ಸಂಬರಗಿ ಯಾರು ಎಂಬುದೇ ನನಗೆ ಗೊತ್ತಿಲ್ಲ. ಸಂಬರಗಿ ರಾಜಕಾರಣಿಗಳ ಸೇವಕನೆಂದು ಮಾತ್ರ ಕೇಳಿದ್ದೇನೆ. ನಾನು ಮಾಡಿದ್ದು ಒಂದೇ ಸಿನಿಮಾ ಎಂಬಂತೆ ಮಾತಾಡ್ತಿದ್ದಾರೆ. ನನ್ನ ವಿಕಿಪೀಡಿಯ ಚೆಕ್ ಮಾಡಿಕೊಳ್ಳಲಿ.

ನಾನು 47ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕನ್ನಡ, ತೆಲುಗು, ತಮಿಳು, ಹಿಂದಿಯಲ್ಲಿ ಅಭಿನಯಿಸಿದ್ದೇನೆ. ನಾನೀಗ ಅವರ ಹೇಳಿಕೆಗಳ ಬಗ್ಗೆ ಮಾತನಾಡುವುದಿಲ್ಲ. ಸದ್ಯಕ್ಕೆ ನಾನೀಗ ಕೆಲಸದ ಕಡೆ ಗಮನ ಹರಿಸಿದ್ದೇನೆ. ಹಿಂದಿ ಸಿನಿಮಾಗೆ ರೆಡಿಯಾಗ್ತಿದ್ದು ನಿಮ್ಮ ಹಾರೈಕೆ ಬೇಕಾಗಿದೆ ಎಂದು ಹೇಳಿದ್ದಾರೆ.

Published On - 12:26 pm, Thu, 3 September 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ