AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ […]

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’
KUSHAL V
|

Updated on: Sep 05, 2020 | 7:14 PM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ ನನಗೆ ಗೊತ್ತು. ಅವ್ರು ನಂಗೆ ರಾಖಿ ಬ್ರದರ್. ಸ್ಯಾಂಡಲ್​ವುಡ್​ನಲ್ಲಿ ಡ್ರಗ್ ತೆಗೆದುಕೊಂಡಿರೋ ನಟ ನಟಿಯರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಜೊತೆಗೆ, ನನ್ನನ್ನ ವಿಚಾರಣೆಗೆ ಕರೆದಿಲ್ಲ. ಕರೆದ್ರೆ ಖಂಡಿತ ಹೋಗ್ತಿನಿ.

ಪ್ರಶಾಂತ್ ಸಂಬರ್ಗಿ ಹಾಕಿರೋ ವೀಡಿಯೋ ಬಗ್ಗೆ ಮಾತಾಡಲ್ಲ. ಅದು ಫೇಸ್​ಬುಕ್​ನಲ್ಲಿ ನಾನೇ ಹಾಕಿರೋ ವಿಡಿಯೋ. ಕನ್ನಡದ ಯಾವುದೇ ಪಾರ್ಟಿಗೂ ನಾನು ಹೋಗುವುದಿಲ್ಲ. ಆದರೆ, ನನ್ನ ಹಣೆಬರಹ. ಇಂಡಸ್ಟ್ರಿಯಲ್ಲಿ ಏನೇ ಕಾಂಟ್ರವರ್ಸಿ ಬಂದ್ರು ನನ್ನ ಹೆಸರೇ ಬರುತ್ತೆ. #MeToo ಕೇಸ್​ನಲ್ಲೂ ಕೂಡ ನನ್ನ ಹೆಸರು ಕೇಳಿಬಂದಿತ್ತು. ಯಾವಾಗ್ಲೂ ನನ್ನ ಹೆಸರು ಯಾಕೆ ಬರತ್ತೆ ಅನ್ನೊದು ಗೊತ್ತಿಲ್ಲ ಎಂದು ಸಂಜನಾ ಹೇಳಿದ್ದಾರೆ.

Follow Us
KUSHAL V
KUSHAL V
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ