AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ […]

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’
Follow us
KUSHAL V
|

Updated on: Sep 05, 2020 | 7:14 PM

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ ನನಗೆ ಗೊತ್ತು. ಅವ್ರು ನಂಗೆ ರಾಖಿ ಬ್ರದರ್. ಸ್ಯಾಂಡಲ್​ವುಡ್​ನಲ್ಲಿ ಡ್ರಗ್ ತೆಗೆದುಕೊಂಡಿರೋ ನಟ ನಟಿಯರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಜೊತೆಗೆ, ನನ್ನನ್ನ ವಿಚಾರಣೆಗೆ ಕರೆದಿಲ್ಲ. ಕರೆದ್ರೆ ಖಂಡಿತ ಹೋಗ್ತಿನಿ.

ಪ್ರಶಾಂತ್ ಸಂಬರ್ಗಿ ಹಾಕಿರೋ ವೀಡಿಯೋ ಬಗ್ಗೆ ಮಾತಾಡಲ್ಲ. ಅದು ಫೇಸ್​ಬುಕ್​ನಲ್ಲಿ ನಾನೇ ಹಾಕಿರೋ ವಿಡಿಯೋ. ಕನ್ನಡದ ಯಾವುದೇ ಪಾರ್ಟಿಗೂ ನಾನು ಹೋಗುವುದಿಲ್ಲ. ಆದರೆ, ನನ್ನ ಹಣೆಬರಹ. ಇಂಡಸ್ಟ್ರಿಯಲ್ಲಿ ಏನೇ ಕಾಂಟ್ರವರ್ಸಿ ಬಂದ್ರು ನನ್ನ ಹೆಸರೇ ಬರುತ್ತೆ. #MeToo ಕೇಸ್​ನಲ್ಲೂ ಕೂಡ ನನ್ನ ಹೆಸರು ಕೇಳಿಬಂದಿತ್ತು. ಯಾವಾಗ್ಲೂ ನನ್ನ ಹೆಸರು ಯಾಕೆ ಬರತ್ತೆ ಅನ್ನೊದು ಗೊತ್ತಿಲ್ಲ ಎಂದು ಸಂಜನಾ ಹೇಳಿದ್ದಾರೆ.

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು