AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ […]

‘ಸ್ಯಾಂಡಲ್​ವುಡ್​ನಲ್ಲಿ ಏನೇ ಕಾಂಟ್ರವರ್ಸಿ ಆದ್ರೂ ನನ್ನ ಹೆಸರು ಬರುತ್ತೆ.. ನನ್ನ ಹಣೆಬರಹ’
KUSHAL V
|

Updated on: Sep 05, 2020 | 7:14 PM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಏನೇ ವಿವಾದವಾದ್ರೂ ನನ್ನ ಹೆಸರು ಕೇಳಿಬರುತ್ತೆ. ಎಲ್ಲಾ ನನ್ನ ಹಣೆಬರಹ ಅಂತಾ ನಟಿ ಸಂಜನಾ ಗಲ್ರಾನಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾತನಾಡಿದ ನಟಿ ಸಂಜನಾ ನನಗೆ ಮಾಡಕ್ಕೆ ಕೆಲ್ಸ ಇಲ್ವಾ? ಸಾವಿರ ಜನ ಸಾವಿರ ರೀತಿ ಮಾತಾಡ್ತಾರೆ. ಡ್ರಗ್ ಜಾಲದ ಬಗ್ಗೆ ನನಗೇನು ಗೊತ್ತಿಲ್ಲ. ಇದುವರೆಗೂ ಯಾವೊಬ್ಬ ಅಧಿಕಾರಿಯೂ ನನ್ನನ್ನು ಸಂಪರ್ಕಿಸಿಲ್ಲ. ರಾಗಿಣಿ ಅರೆಸ್ಟ್ ಆಗಿದ್ದು ತುಂಬಾ ಬೇಜಾರಾಗ್ತಿದೆ ಎಂದು ಹೇಳಿದರು. CCB ವಿಚಾರಣೆ ಎದುರಿಸುತ್ತಿರೋ ರಾಹುಲ್ ನನಗೆ ಗೊತ್ತು. ಅವ್ರು ನಂಗೆ ರಾಖಿ ಬ್ರದರ್. ಸ್ಯಾಂಡಲ್​ವುಡ್​ನಲ್ಲಿ ಡ್ರಗ್ ತೆಗೆದುಕೊಂಡಿರೋ ನಟ ನಟಿಯರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಜೊತೆಗೆ, ನನ್ನನ್ನ ವಿಚಾರಣೆಗೆ ಕರೆದಿಲ್ಲ. ಕರೆದ್ರೆ ಖಂಡಿತ ಹೋಗ್ತಿನಿ.

ಪ್ರಶಾಂತ್ ಸಂಬರ್ಗಿ ಹಾಕಿರೋ ವೀಡಿಯೋ ಬಗ್ಗೆ ಮಾತಾಡಲ್ಲ. ಅದು ಫೇಸ್​ಬುಕ್​ನಲ್ಲಿ ನಾನೇ ಹಾಕಿರೋ ವಿಡಿಯೋ. ಕನ್ನಡದ ಯಾವುದೇ ಪಾರ್ಟಿಗೂ ನಾನು ಹೋಗುವುದಿಲ್ಲ. ಆದರೆ, ನನ್ನ ಹಣೆಬರಹ. ಇಂಡಸ್ಟ್ರಿಯಲ್ಲಿ ಏನೇ ಕಾಂಟ್ರವರ್ಸಿ ಬಂದ್ರು ನನ್ನ ಹೆಸರೇ ಬರುತ್ತೆ. #MeToo ಕೇಸ್​ನಲ್ಲೂ ಕೂಡ ನನ್ನ ಹೆಸರು ಕೇಳಿಬಂದಿತ್ತು. ಯಾವಾಗ್ಲೂ ನನ್ನ ಹೆಸರು ಯಾಕೆ ಬರತ್ತೆ ಅನ್ನೊದು ಗೊತ್ತಿಲ್ಲ ಎಂದು ಸಂಜನಾ ಹೇಳಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ