AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

A5 ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಶಾಸಕ ಜಮೀರ್ ಮುಖ್ಯ ಅತಿಥಿ.. ನಟಿ ಸಂಜನಾ ಭಾಗಿ?

[lazy-load-videos-and-sticky-control id=”79HSFeyBtTY”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧಿತನಾಗಿರುವ A5 ಆರೋಪಿ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಗೆ ಶಾಸಕ ಜಮೀರ್ ಅಹ್ಮದ್ ಖಾನ್​ರಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಇರುತಿತ್ತು ಎಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್ ಮುಖ್ಯ ಅತಿಥಿ ಆಗಿದ್ದ ಪಾರ್ಟಿಯಲ್ಲಿ ಸಂಜನಾ ಸಹ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ, ಸಂಜನಾ ತನಗೆ ಜಮೀರ್ ಅಹ್ಮದ್‌ ಯಾರು ಎಂದು ಗೊತ್ತೇ ಇಲ್ಲ ಅಂತಾ ಹೇಳಿದ್ದರು. ಬಟ್​, […]

A5 ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಶಾಸಕ ಜಮೀರ್ ಮುಖ್ಯ ಅತಿಥಿ.. ನಟಿ ಸಂಜನಾ ಭಾಗಿ?
ಸಾಧು ಶ್ರೀನಾಥ್​
|

Updated on:Sep 13, 2020 | 2:32 PM

Share

[lazy-load-videos-and-sticky-control id=”79HSFeyBtTY”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧಿತನಾಗಿರುವ A5 ಆರೋಪಿ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಗೆ ಶಾಸಕ ಜಮೀರ್ ಅಹ್ಮದ್ ಖಾನ್​ರಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಇರುತಿತ್ತು ಎಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ.

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್ ಮುಖ್ಯ ಅತಿಥಿ ಆಗಿದ್ದ ಪಾರ್ಟಿಯಲ್ಲಿ ಸಂಜನಾ ಸಹ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ, ಸಂಜನಾ ತನಗೆ ಜಮೀರ್ ಅಹ್ಮದ್‌ ಯಾರು ಎಂದು ಗೊತ್ತೇ ಇಲ್ಲ ಅಂತಾ ಹೇಳಿದ್ದರು. ಬಟ್​, ಚೀಫ್ ಗೆಸ್ಟ್‌ ಲಿಸ್ಟ್‌ನಲ್ಲೇ ಶಾಸಕ ಜಮೀರ್ ಅಹ್ಮದ್​ರ ಹೆಸರು ಇರುತಿತ್ತು ಎಂದು ಹೇಳಲಾಗಿದೆ. ಅಲ್ಲದೆ, ಕಾರ್ಯಕ್ರಮದ ಪ್ರಾಯೋಜಕರು ಸಹ ಶಾಸಕರೇ ಆಗಿದ್ದರೂ ಸಹ ಸಂಜನಾ ನನಗೆ ಶಾಸಕರು ಯಾರು ಅಂತಾನೇ ಗೊತ್ತಿಲ್ಲ ಎಂದು ಈ ಹಿಂದೆ ಹೇಳಿದ್ದರು.

ಪ್ರಶಾಂತ್ ಸಂಬರಗಿ ವಿಚಾರದಲ್ಲಿ ಶಾಸಕರು ಗೊತ್ತಿಲ್ಲ ಎಂದಿದ್ದ ನಟಿ ಸಂಜನಾ ಚೀಫ್ ಗೆಸ್ಟ್‌ ಬಗ್ಗೆ ಮಾಹಿತಿ ಇಲ್ಲದೆ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ರಾ ಎಂಬ ಪ್ರಶ್ನೆ ಮೂಡಿದೆ. ಜೊತೆಗೆ ಇದೇ ಕಾರ್ಯಕ್ರಮದಲ್ಲಿ ಅರೆಸ್ಟ್ ಆಗಿರುವ ವೈಭವ್ ಜೈನ್ ಸಹ ಭಾಗಿಯಾಗುತ್ತಿದ್ದ ಎಂಬುದು ತಿಳಿದುಬಂದಿದೆ.

Published On - 12:15 pm, Sun, 13 September 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು