AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ. ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು […]

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ
KUSHAL V
| Edited By: |

Updated on: Sep 11, 2020 | 1:55 PM

Share

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ.

ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು ಬಳಸಿಕೊಂಡಿರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದಲ್ಲದೆ, ಈ ಅಕ್ರಮ ಚಟುವಟಿಕೆಗಳಿಗಾಗಿ ಕೆಲವೊಂದು ಫ್ಲ್ಯಾಟ್‌ಗಳನ್ನು ಕೂಡ ಬೇನಾಮಿಯಾಗಿ ಬಳಸಿಕೊಂಡಿರುವ ಗುಮಾನಿ ವ್ಯಕ್ತವಾಗಿದೆ. ಹೀಗಾಗಿ, ನಟಿ ಸಂಜನಾರನ್ನ ED ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಂಧಿತ ವಿರೇನ್ ಖನ್ನಾ , ರಾಹುಲ್‌ನನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವ ED ಅಧಿಕಾರಿಗಳು ಸಂಜನಾಳನ್ನು ಸಹ ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈಗಾಗಲೇ, ಸಂಜನಾ 7ರಿಂದ8 ಅಕ್ರಮ ಫ್ಲ್ಯಾಟ್‌ಗಳನ್ನ ಗಳಿಸಿರುವ ಆರೋಪ ಕೇಳಿಬಂದಿದೆ. ಒಂದು ಫ್ಲ್ಯಾಟ್‌ಗೆ ಕೋಟ್ಯಂತರ ರೂಪಾಯಿ ಇದ್ರು ಸಹ ಅತೀ ಕಡಿಮೆ ಬೆಲೆಗೆ ಪಡೆದಿರುವ ಬಗ್ಗೆ ದಾಖಲೆಗೆಳು ಸಿಕ್ಕಿದೆ. ಇನ್ನೂ ಆಕೆಯ ಮೊಬೈಲ್‌ನಲ್ಲಿ ಸಹ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿರುವುದಾಗಿ ತಿಳಿದುಬಂದಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ