AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ. ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು […]

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ
KUSHAL V
| Edited By: |

Updated on: Sep 11, 2020 | 1:55 PM

Share

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ.

ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು ಬಳಸಿಕೊಂಡಿರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದಲ್ಲದೆ, ಈ ಅಕ್ರಮ ಚಟುವಟಿಕೆಗಳಿಗಾಗಿ ಕೆಲವೊಂದು ಫ್ಲ್ಯಾಟ್‌ಗಳನ್ನು ಕೂಡ ಬೇನಾಮಿಯಾಗಿ ಬಳಸಿಕೊಂಡಿರುವ ಗುಮಾನಿ ವ್ಯಕ್ತವಾಗಿದೆ. ಹೀಗಾಗಿ, ನಟಿ ಸಂಜನಾರನ್ನ ED ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಂಧಿತ ವಿರೇನ್ ಖನ್ನಾ , ರಾಹುಲ್‌ನನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವ ED ಅಧಿಕಾರಿಗಳು ಸಂಜನಾಳನ್ನು ಸಹ ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈಗಾಗಲೇ, ಸಂಜನಾ 7ರಿಂದ8 ಅಕ್ರಮ ಫ್ಲ್ಯಾಟ್‌ಗಳನ್ನ ಗಳಿಸಿರುವ ಆರೋಪ ಕೇಳಿಬಂದಿದೆ. ಒಂದು ಫ್ಲ್ಯಾಟ್‌ಗೆ ಕೋಟ್ಯಂತರ ರೂಪಾಯಿ ಇದ್ರು ಸಹ ಅತೀ ಕಡಿಮೆ ಬೆಲೆಗೆ ಪಡೆದಿರುವ ಬಗ್ಗೆ ದಾಖಲೆಗೆಳು ಸಿಕ್ಕಿದೆ. ಇನ್ನೂ ಆಕೆಯ ಮೊಬೈಲ್‌ನಲ್ಲಿ ಸಹ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿರುವುದಾಗಿ ತಿಳಿದುಬಂದಿದೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ