AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ. ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು […]

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 11, 2020 | 1:55 PM

Share

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ.

ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು ಬಳಸಿಕೊಂಡಿರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದಲ್ಲದೆ, ಈ ಅಕ್ರಮ ಚಟುವಟಿಕೆಗಳಿಗಾಗಿ ಕೆಲವೊಂದು ಫ್ಲ್ಯಾಟ್‌ಗಳನ್ನು ಕೂಡ ಬೇನಾಮಿಯಾಗಿ ಬಳಸಿಕೊಂಡಿರುವ ಗುಮಾನಿ ವ್ಯಕ್ತವಾಗಿದೆ. ಹೀಗಾಗಿ, ನಟಿ ಸಂಜನಾರನ್ನ ED ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಂಧಿತ ವಿರೇನ್ ಖನ್ನಾ , ರಾಹುಲ್‌ನನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವ ED ಅಧಿಕಾರಿಗಳು ಸಂಜನಾಳನ್ನು ಸಹ ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈಗಾಗಲೇ, ಸಂಜನಾ 7ರಿಂದ8 ಅಕ್ರಮ ಫ್ಲ್ಯಾಟ್‌ಗಳನ್ನ ಗಳಿಸಿರುವ ಆರೋಪ ಕೇಳಿಬಂದಿದೆ. ಒಂದು ಫ್ಲ್ಯಾಟ್‌ಗೆ ಕೋಟ್ಯಂತರ ರೂಪಾಯಿ ಇದ್ರು ಸಹ ಅತೀ ಕಡಿಮೆ ಬೆಲೆಗೆ ಪಡೆದಿರುವ ಬಗ್ಗೆ ದಾಖಲೆಗೆಳು ಸಿಕ್ಕಿದೆ. ಇನ್ನೂ ಆಕೆಯ ಮೊಬೈಲ್‌ನಲ್ಲಿ ಸಹ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿರುವುದಾಗಿ ತಿಳಿದುಬಂದಿದೆ.

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?