AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ. ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು […]

ಸಂಜನಾ Drugs ಪ್ರಕರಣ ಒಂದೇ ಅಲ್ಲ; ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ
KUSHAL V
| Edited By: |

Updated on: Sep 11, 2020 | 1:55 PM

Share

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಗಲ್ರಾನಿ ಕೇವಲ ಡ್ರಗ್ಸ್ ಪ್ರಕರಣ ಒಂದರಲ್ಲೇ ಅಲ್ಲ, ಬೇರೆ ಬೇರೆ ಅಕ್ರಮ ದಂಧೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹವಾಲಾ, ಮಾನಿನಿಯರ ರವಾನೆ ಮತ್ತಿತ್ತರ ಅಕ್ರಮ ದಂಧೆಗಳಲ್ಲಿ ದೊಡ್ಡಮಟ್ಟದಲ್ಲಿ ಪಾಲ್ಗೊಂಡಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಈ ಚಟುವಟಿಕೆಗಳಲ್ಲಿ ಒಂದೇ ಸಮುದಾಯದ ಮುಖಂಡರನ್ನ ಹೆಚ್ಚಾಗಿ ಬಳಸಿಕೊಂಡಿರುವುದಾಗಿ ಕೇಳಿಬಂದಿದೆ.

ಶೇಖ್​ ಫಾಝಿಲ್​ , ನಿಯಾಜ್, ಡಾ.ಅಜೀಜ್ ಪಾಷಾ ಹಾಗೂ ಜಮೀರ್ ಹೀಗೆ ಒಂದೇ ಸಮುದಾಯಕ್ಕೆ ಸೇರಿದ ಹಲವರನ್ನು ಬಳಸಿಕೊಂಡಿರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಇದಲ್ಲದೆ, ಈ ಅಕ್ರಮ ಚಟುವಟಿಕೆಗಳಿಗಾಗಿ ಕೆಲವೊಂದು ಫ್ಲ್ಯಾಟ್‌ಗಳನ್ನು ಕೂಡ ಬೇನಾಮಿಯಾಗಿ ಬಳಸಿಕೊಂಡಿರುವ ಗುಮಾನಿ ವ್ಯಕ್ತವಾಗಿದೆ. ಹೀಗಾಗಿ, ನಟಿ ಸಂಜನಾರನ್ನ ED ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಬಂಧಿತ ವಿರೇನ್ ಖನ್ನಾ , ರಾಹುಲ್‌ನನ್ನ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವ ED ಅಧಿಕಾರಿಗಳು ಸಂಜನಾಳನ್ನು ಸಹ ವಿಚಾರಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈಗಾಗಲೇ, ಸಂಜನಾ 7ರಿಂದ8 ಅಕ್ರಮ ಫ್ಲ್ಯಾಟ್‌ಗಳನ್ನ ಗಳಿಸಿರುವ ಆರೋಪ ಕೇಳಿಬಂದಿದೆ. ಒಂದು ಫ್ಲ್ಯಾಟ್‌ಗೆ ಕೋಟ್ಯಂತರ ರೂಪಾಯಿ ಇದ್ರು ಸಹ ಅತೀ ಕಡಿಮೆ ಬೆಲೆಗೆ ಪಡೆದಿರುವ ಬಗ್ಗೆ ದಾಖಲೆಗೆಳು ಸಿಕ್ಕಿದೆ. ಇನ್ನೂ ಆಕೆಯ ಮೊಬೈಲ್‌ನಲ್ಲಿ ಸಹ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿರುವುದಾಗಿ ತಿಳಿದುಬಂದಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ