AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ […]

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ
KUSHAL V
| Edited By: |

Updated on:Sep 18, 2020 | 6:09 PM

Share

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆಗೆ ಆಕ್ಷೇಪಣೆಗೆಂದು ನಿಗದಿಯಾಗಿದೆ. ಎರಡೂ ಕಡೆ ವಾದ ಕೇಳಿ ಜಾಮೀನು ಅರ್ಜಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ಅಥವಾ ನಾಳೆ ಜಾಮೀನು ಬಗ್ಗೆ ನಿರ್ಧಾರ ಆಗುತ್ತಾ ಎಂದು ಆತುರಕ್ಕೆ ಬಿದ್ದು ನಟಿ ಸಂಜನಾ ಗಲ್ರಾನಿ, ನ್ಯಾಯಾಧೀಶರಿಗೆ ಮರು ಪ್ರಶ್ನಿಸಿದ್ದಾರೆ. ಅದನ್ನು ಹೇಳೋಕೆ ಆಗುವುದಿಲ್ಲ ಎಂದು ನ್ಯಾಯಾಧೀಶ ಶೀನಪ್ಪ ಅವರು ಸ್ಪಷ್ಟ ಮಾತುಗಳಲ್ಲಿ, ಕಟ್ಟಿಮುರಿದಂತೆ ಹೇಳಿದ್ದಾರೆ.

A5 ವೈಭವ್ ಜೈನ್‌ ಸಿಸಿಬಿ ಕಸ್ಟಡಿಗೆ ಇತ್ತ ಪ್ರಕರಣದ A5 ಆರೋಪಿ ವೈಭವ್ ಜೈನ್‌ಗೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಿಸಿಬಿ ಕಸ್ಟಡಿಗೆ ನೀಡಿ ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.

Published On - 5:59 pm, Fri, 18 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ