AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ […]

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ
KUSHAL V
| Edited By: |

Updated on:Sep 18, 2020 | 6:09 PM

Share

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆಗೆ ಆಕ್ಷೇಪಣೆಗೆಂದು ನಿಗದಿಯಾಗಿದೆ. ಎರಡೂ ಕಡೆ ವಾದ ಕೇಳಿ ಜಾಮೀನು ಅರ್ಜಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ಅಥವಾ ನಾಳೆ ಜಾಮೀನು ಬಗ್ಗೆ ನಿರ್ಧಾರ ಆಗುತ್ತಾ ಎಂದು ಆತುರಕ್ಕೆ ಬಿದ್ದು ನಟಿ ಸಂಜನಾ ಗಲ್ರಾನಿ, ನ್ಯಾಯಾಧೀಶರಿಗೆ ಮರು ಪ್ರಶ್ನಿಸಿದ್ದಾರೆ. ಅದನ್ನು ಹೇಳೋಕೆ ಆಗುವುದಿಲ್ಲ ಎಂದು ನ್ಯಾಯಾಧೀಶ ಶೀನಪ್ಪ ಅವರು ಸ್ಪಷ್ಟ ಮಾತುಗಳಲ್ಲಿ, ಕಟ್ಟಿಮುರಿದಂತೆ ಹೇಳಿದ್ದಾರೆ.

A5 ವೈಭವ್ ಜೈನ್‌ ಸಿಸಿಬಿ ಕಸ್ಟಡಿಗೆ ಇತ್ತ ಪ್ರಕರಣದ A5 ಆರೋಪಿ ವೈಭವ್ ಜೈನ್‌ಗೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಿಸಿಬಿ ಕಸ್ಟಡಿಗೆ ನೀಡಿ ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.

Published On - 5:59 pm, Fri, 18 September 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?