AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ. ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ […]

ಜಾಮೀನು ಯಾವಾಗ ನಿರ್ಧಾರವಾಗುತ್ತೆ, ಹೇಳಿ? ಜಡ್ಜ್​ಗೆ ನಟಿ ಸಂಜನಾ ಗಲ್ರಾನಿ ಪ್ರಶ್ನೆ
KUSHAL V
| Updated By: ಸಾಧು ಶ್ರೀನಾಥ್​|

Updated on:Sep 18, 2020 | 6:09 PM

Share

ಬೆಂಗಳೂರು: ನಟಿ ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ವಿಶೇಷ ಕೋರ್ಟ್ ಸಂಜನಾಗೆ  ಸೆಪ್ಟಂಬರ್ 30ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಈ ಮಧ್ಯೆ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ನಟಿ ಸಂಜನಾ ನಾನು 180 ಜನರಿಗೆ ಕೆಲಸ‌ ನೀಡಿದ್ದೇನೆ. ನಾನು ಜೈಲಿನಲ್ಲಿದ್ದರೆ ಅವರಿಗೆ ತೊಂದರೆಯಾಗಲಿದೆ. ಹಾಗಾಗಿ, ಜಾಮೀನು ಬಗ್ಗೆ ಆದೇಶ ನೀಡಲು ನಟಿ ಸಂಜನಾ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ನ್ಯಾಯಾಧೀಶ ಶೀನಪ್ಪ ಅವರು ನಿಮ್ಮ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆಗೆ ಆಕ್ಷೇಪಣೆಗೆಂದು ನಿಗದಿಯಾಗಿದೆ. ಎರಡೂ ಕಡೆ ವಾದ ಕೇಳಿ ಜಾಮೀನು ಅರ್ಜಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ಅಥವಾ ನಾಳೆ ಜಾಮೀನು ಬಗ್ಗೆ ನಿರ್ಧಾರ ಆಗುತ್ತಾ ಎಂದು ಆತುರಕ್ಕೆ ಬಿದ್ದು ನಟಿ ಸಂಜನಾ ಗಲ್ರಾನಿ, ನ್ಯಾಯಾಧೀಶರಿಗೆ ಮರು ಪ್ರಶ್ನಿಸಿದ್ದಾರೆ. ಅದನ್ನು ಹೇಳೋಕೆ ಆಗುವುದಿಲ್ಲ ಎಂದು ನ್ಯಾಯಾಧೀಶ ಶೀನಪ್ಪ ಅವರು ಸ್ಪಷ್ಟ ಮಾತುಗಳಲ್ಲಿ, ಕಟ್ಟಿಮುರಿದಂತೆ ಹೇಳಿದ್ದಾರೆ.

A5 ವೈಭವ್ ಜೈನ್‌ ಸಿಸಿಬಿ ಕಸ್ಟಡಿಗೆ ಇತ್ತ ಪ್ರಕರಣದ A5 ಆರೋಪಿ ವೈಭವ್ ಜೈನ್‌ಗೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಿಸಿಬಿ ಕಸ್ಟಡಿಗೆ ನೀಡಿ ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.

Published On - 5:59 pm, Fri, 18 September 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ