AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೆ CCB ಬುಲಾವ್ ಸಾಧ್ಯತೆ, ಆದ್ರೆ ದಿಢೀರನೆ ಷೇರ್ ಆಗಿದೆ ಈ ಫೋಟೋ!

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸಂಜನಾಗೆ ಡವ ಡವ ಶುರುವಾಗಿದೆ. ಇದು ಯಾವುದರ ಸೂಚಕವೋ ಸಿಸಿಬಿ ಅಧಿಕಾರಿಗಳೇ ಅರ್ಥ ಮಾಡಿಕೊಳ್ಳಬೇಕು! ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ರಾಹುಲ್‌ಗೆ ನಟಿ ಸಂಜನಾ ರಾಖಿ ಕಟ್ಟಿರುವ ಫೋಟೋ ಒಂದು ನಿನ್ನೆ ರಾತ್ರಿ 12 […]

ಸಂಜನಾಗೆ CCB ಬುಲಾವ್ ಸಾಧ್ಯತೆ, ಆದ್ರೆ ದಿಢೀರನೆ ಷೇರ್ ಆಗಿದೆ ಈ ಫೋಟೋ!
ಆಯೇಷಾ ಬಾನು
| Edited By: |

Updated on:Sep 07, 2020 | 12:21 PM

Share

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸಂಜನಾಗೆ ಡವ ಡವ ಶುರುವಾಗಿದೆ.

ಇದು ಯಾವುದರ ಸೂಚಕವೋ ಸಿಸಿಬಿ ಅಧಿಕಾರಿಗಳೇ ಅರ್ಥ ಮಾಡಿಕೊಳ್ಳಬೇಕು! ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ರಾಹುಲ್‌ಗೆ ನಟಿ ಸಂಜನಾ ರಾಖಿ ಕಟ್ಟಿರುವ ಫೋಟೋ ಒಂದು ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಶೇರ್ ಮಾಡಿದ್ದಾರೆ. ತಮಗೆಲ್ಲಿ ಸಿಸಿಬಿ ನೋಟಿಸ್ ಕೊಡ್ತಾರೋ ಎಂಬ ಆತಂಕಕ್ಕಿಂತ ರಾಹುಲ್ ಕಥೆ ಏನೋ ಎಂಬ ಚಿಂತೆಯೇ ಸಂಜನಾಗೆ ಹೆಚ್ಚಾಗಿದೆ. ತಮ್ಮ ವಾಟ್ಸಾಪ್ ಗ್ರೂಪ್​ನಲ್ಲಿ ಅವರು.. ‘ನೋಡಿ ನನ್ ಮೊಬೈಲ್​ನಲ್ಲಿ ಈ ಫೋಟೋ ಇತ್ತು’ ಎಂದು ರಾಹುಲ್​ಗೆ ರಾಖಿ ಕಟ್ಟಿರುವ ಫೋಟೋ ಶೇರ್ ಮಾಡಿದ್ದಾರೆ.

ಸಿಸಿಬಿ ಬಂಧಿಸಿದ ದಿನದಿಂದ ಸಂಜನಾ, ರಾಹುಲ್ ಪರ ನಿಂತಿದ್ದಾರೆ. ಆರು ದಿನಗಳಿಂದ ಸಿಸಿಬಿ ಅಧಿಕಾರಿಗಳು ರಾಹುಲ್ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಶುಕ್ರವಾರ ರಾಹುಲ್​ನನ್ನು ಸಂಜನಾ ಮನೆ ಬಳಿ ಕರೆತಂದು ಸ್ಥಳ ಮಹಜರು ಸಹ ಮಾಡಿದ್ದರು. ಸಂಜನಾಗೆ ರಾಹುಲ್ ಆಪ್ತನಾದ ಕಾರಣ ವಿಚಾರಣೆಗೆ ಬರುವಂತೆ ಸಿಸಿಬಿ ಯಾವುದೇ ಕ್ಷಣದಲ್ಲಿ ಸಂಜನಾಗೆ ನೊಟೀಸ್ ನೀಡುವ ಸಾಧ್ಯತೆ ಇದೆ.

ತಾಯಿ ಜೊತೆಗೂಡಿ Temple Run ಮುಂದುವರಿಸಿದ ಸಂಜನಾ ಈ ಮಧ್ಯೆ, ಸಂಜನಾ ಗಲ್ರಾನಿ ತಮ್ಮ ತಾಯಿಯ ಜೊತೆಗೂಡಿ Temple Run ಮುಂದುವರಿಸಿದ್ದಾರೆ. ಕಳೆದ ವಾರವೂ ಶಿವನ ಪಾದಕ್ಕೆ ಎರಗಿದ್ದ ಸಂಜನಾ ಇಂದೂ ಶಿವನ ದರ್ಶನಕ್ಕೆ ಹೊರಟಿದ್ದಾರೆ. ಇದೀಗತಾನೆ ಗಲ್ರಾನಿ, ಅಮ್ಮನೊಂದಿಗೆ ‌ದೇವರ ದರ್ಶನಕ್ಕೆ ಹೊರಟರು.

ಓದಿ: ತಾಯಿಯ ಜತೆ ಶಿವನ ಪಾದಕ್ಕೆ ಅಡ್ಡಬಿದ್ದ ನಟಿ ಸಂಜನಾ

Published On - 10:04 am, Mon, 7 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ