AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ವಾಹನದಲ್ಲಿ ವಿಶ್ರಾಂತಿ ಪಡೆದ ಸಂಜನಾಗೆ ಶುರುವಾಯ್ತು ಕೊರೊನಾ ಢವಢವ, ಯಾಕೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟಿ ಸಂಜನಾಗೆ ಇದೀಗ ಮತ್ತೊಂದು ತಲೆ ನೋವು ಶುರುವಾಗಿದೆ. ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಬೆಡಗಿಗೆ ಇದೀಗ ಕೊರೊನಾ ಆತಂಕ ಉಂಟಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನ ಆದೇಶದ ಹಿನ್ನೆಲೆಯಲ್ಲಿ ಸಂಜನಾಳನ್ನ ಮಹಿಳಾ ಪೊಲೀಸ್ ಸಿಬ್ಬಂದಿ ಜೈಲಿಗೆ ಕರೆದೊಯ್ದಿದ್ದಿದ್ದರು. ವಾಹನದಲ್ಲಿ ಸಂಜನಾಳ ಪಕ್ಕದಲ್ಲೇ ಮಹಿಳಾ PSI ಒಬ್ಬರು ಕುಳಿತುಕೊಂಡು ಪ್ರಯಾಣಿಸಿದ್ದರು. ಜೊತೆಗೆ, ವಾಹನದ ಲಾಸ್ಟ್ ಸೀಟ್​ನಲ್ಲಿ ಆ ಮಹಿಳಾ […]

ಪೊಲೀಸ್​ ವಾಹನದಲ್ಲಿ ವಿಶ್ರಾಂತಿ ಪಡೆದ ಸಂಜನಾಗೆ ಶುರುವಾಯ್ತು ಕೊರೊನಾ ಢವಢವ, ಯಾಕೆ?
ಆಯೇಷಾ ಬಾನು
| Edited By: |

Updated on: Sep 20, 2020 | 2:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟಿ ಸಂಜನಾಗೆ ಇದೀಗ ಮತ್ತೊಂದು ತಲೆ ನೋವು ಶುರುವಾಗಿದೆ. ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಬೆಡಗಿಗೆ ಇದೀಗ ಕೊರೊನಾ ಆತಂಕ ಉಂಟಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನ ಆದೇಶದ ಹಿನ್ನೆಲೆಯಲ್ಲಿ ಸಂಜನಾಳನ್ನ ಮಹಿಳಾ ಪೊಲೀಸ್ ಸಿಬ್ಬಂದಿ ಜೈಲಿಗೆ ಕರೆದೊಯ್ದಿದ್ದಿದ್ದರು. ವಾಹನದಲ್ಲಿ ಸಂಜನಾಳ ಪಕ್ಕದಲ್ಲೇ ಮಹಿಳಾ PSI ಒಬ್ಬರು ಕುಳಿತುಕೊಂಡು ಪ್ರಯಾಣಿಸಿದ್ದರು. ಜೊತೆಗೆ, ವಾಹನದ ಲಾಸ್ಟ್ ಸೀಟ್​ನಲ್ಲಿ ಆ ಮಹಿಳಾ PSI ಹೆಗಲ ಮೇಲೆ ಸಂಜನಾ ಗಲ್ರಾನಿ ತಲೆ ಒರಗಿಸಿ ವಿಶ್ರಾಂತಿ ಸಹ ಪಡೆದಿದ್ದರು. ಇದೀಗ, ನಟಿಯ ಪಕ್ಕದಲ್ಲಿದ್ದ ಆ ಮಹಿಳಾ PSIಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ, ಪರಪ್ಪನ ಅಗ್ರಹಾರಕ್ಕೆ ತೆರಳಿದ್ದ ಪೊಲೀಸ್ ಟೀಂಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿದೆ. ಜೊತೆಗೆ, ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವ ಸಾಧ್ಯತೆ ಇದೆ. ಇನ್ನೂ ಈ ಮಾಹಿತಿ ತಿಳಿದ ಸಂಜನಾ ಫುಲ್ ಟೆನ್ಷನ್ ಆಗಿದ್ದಾರಂತೆ. ಪೊಲೀಸರು ಇಂದು ಜೈಲಿನಲ್ಲೇ ಸಂಜನಾಳನ್ನ ಕೊರೊನಾ ಟೆಸ್ಟ್ ಮಾಡಿಸಲಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ