AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ವಾಹನದಲ್ಲಿ ವಿಶ್ರಾಂತಿ ಪಡೆದ ಸಂಜನಾಗೆ ಶುರುವಾಯ್ತು ಕೊರೊನಾ ಢವಢವ, ಯಾಕೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟಿ ಸಂಜನಾಗೆ ಇದೀಗ ಮತ್ತೊಂದು ತಲೆ ನೋವು ಶುರುವಾಗಿದೆ. ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಬೆಡಗಿಗೆ ಇದೀಗ ಕೊರೊನಾ ಆತಂಕ ಉಂಟಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನ ಆದೇಶದ ಹಿನ್ನೆಲೆಯಲ್ಲಿ ಸಂಜನಾಳನ್ನ ಮಹಿಳಾ ಪೊಲೀಸ್ ಸಿಬ್ಬಂದಿ ಜೈಲಿಗೆ ಕರೆದೊಯ್ದಿದ್ದಿದ್ದರು. ವಾಹನದಲ್ಲಿ ಸಂಜನಾಳ ಪಕ್ಕದಲ್ಲೇ ಮಹಿಳಾ PSI ಒಬ್ಬರು ಕುಳಿತುಕೊಂಡು ಪ್ರಯಾಣಿಸಿದ್ದರು. ಜೊತೆಗೆ, ವಾಹನದ ಲಾಸ್ಟ್ ಸೀಟ್​ನಲ್ಲಿ ಆ ಮಹಿಳಾ […]

ಪೊಲೀಸ್​ ವಾಹನದಲ್ಲಿ ವಿಶ್ರಾಂತಿ ಪಡೆದ ಸಂಜನಾಗೆ ಶುರುವಾಯ್ತು ಕೊರೊನಾ ಢವಢವ, ಯಾಕೆ?
ಆಯೇಷಾ ಬಾನು
| Edited By: |

Updated on: Sep 20, 2020 | 2:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟಿ ಸಂಜನಾಗೆ ಇದೀಗ ಮತ್ತೊಂದು ತಲೆ ನೋವು ಶುರುವಾಗಿದೆ. ಗಂಡ ಹೆಂಡತಿ ಸಿನಿಮಾ ಖ್ಯಾತಿಯ ಬೆಡಗಿಗೆ ಇದೀಗ ಕೊರೊನಾ ಆತಂಕ ಉಂಟಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನ ಆದೇಶದ ಹಿನ್ನೆಲೆಯಲ್ಲಿ ಸಂಜನಾಳನ್ನ ಮಹಿಳಾ ಪೊಲೀಸ್ ಸಿಬ್ಬಂದಿ ಜೈಲಿಗೆ ಕರೆದೊಯ್ದಿದ್ದಿದ್ದರು. ವಾಹನದಲ್ಲಿ ಸಂಜನಾಳ ಪಕ್ಕದಲ್ಲೇ ಮಹಿಳಾ PSI ಒಬ್ಬರು ಕುಳಿತುಕೊಂಡು ಪ್ರಯಾಣಿಸಿದ್ದರು. ಜೊತೆಗೆ, ವಾಹನದ ಲಾಸ್ಟ್ ಸೀಟ್​ನಲ್ಲಿ ಆ ಮಹಿಳಾ PSI ಹೆಗಲ ಮೇಲೆ ಸಂಜನಾ ಗಲ್ರಾನಿ ತಲೆ ಒರಗಿಸಿ ವಿಶ್ರಾಂತಿ ಸಹ ಪಡೆದಿದ್ದರು. ಇದೀಗ, ನಟಿಯ ಪಕ್ಕದಲ್ಲಿದ್ದ ಆ ಮಹಿಳಾ PSIಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ, ಪರಪ್ಪನ ಅಗ್ರಹಾರಕ್ಕೆ ತೆರಳಿದ್ದ ಪೊಲೀಸ್ ಟೀಂಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿದೆ. ಜೊತೆಗೆ, ಸಂಜನಾಗೆ ಕೊರೊನಾ ಟೆಸ್ಟ್ ಮಾಡಿಸುವ ಸಾಧ್ಯತೆ ಇದೆ. ಇನ್ನೂ ಈ ಮಾಹಿತಿ ತಿಳಿದ ಸಂಜನಾ ಫುಲ್ ಟೆನ್ಷನ್ ಆಗಿದ್ದಾರಂತೆ. ಪೊಲೀಸರು ಇಂದು ಜೈಲಿನಲ್ಲೇ ಸಂಜನಾಳನ್ನ ಕೊರೊನಾ ಟೆಸ್ಟ್ ಮಾಡಿಸಲಿದ್ದಾರೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ