AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ. ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ […]

ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!
KUSHAL V
|

Updated on: Oct 08, 2020 | 3:29 PM

Share

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ.

ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಂಜನಾ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳಲು ಪ್ಲ್ಯಾನ್ ನಡೆಸುತ್ತಿದ್ದಾರೆ ಅನ್ನೋ ಮಾತು ಕೇಳಬಂದಿದೆ.

ಹಾಗಾಗಿ, ನಟಿ ಜೈಲು ಅಧಿಕಾರಿಗಳು ಅನುಮತಿಗೆ ಕಾಯುತ್ತಿದ್ದಾರಂತೆ. ಒಂದು ವೇಳೆ, ಅವರು ಅನುಮತಿ ನೀಡಿದರೆ ಪರಪ್ಪನ ಅಗ್ರಹಾರದಲ್ಲೇ ತಮ್ಮ ಬರ್ತ್‌ಡೇ ಆಚರಿಸಲು ಸಂಜನಾ ಸಜ್ಜಾಗಿದ್ದಾರೆ. ಜೈಲಿನಲ್ಲಿಯೇ ಕೇಕ್ ಕತ್ತರಿಸಿ ಬರ್ತ್​ ಡೇ ಆಚರಿಸುವ ಸಾಧ್ಯತೆಯಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!