AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ. ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ […]

ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!
KUSHAL V
|

Updated on: Oct 08, 2020 | 3:29 PM

Share

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ.

ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಂಜನಾ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳಲು ಪ್ಲ್ಯಾನ್ ನಡೆಸುತ್ತಿದ್ದಾರೆ ಅನ್ನೋ ಮಾತು ಕೇಳಬಂದಿದೆ.

ಹಾಗಾಗಿ, ನಟಿ ಜೈಲು ಅಧಿಕಾರಿಗಳು ಅನುಮತಿಗೆ ಕಾಯುತ್ತಿದ್ದಾರಂತೆ. ಒಂದು ವೇಳೆ, ಅವರು ಅನುಮತಿ ನೀಡಿದರೆ ಪರಪ್ಪನ ಅಗ್ರಹಾರದಲ್ಲೇ ತಮ್ಮ ಬರ್ತ್‌ಡೇ ಆಚರಿಸಲು ಸಂಜನಾ ಸಜ್ಜಾಗಿದ್ದಾರೆ. ಜೈಲಿನಲ್ಲಿಯೇ ಕೇಕ್ ಕತ್ತರಿಸಿ ಬರ್ತ್​ ಡೇ ಆಚರಿಸುವ ಸಾಧ್ಯತೆಯಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ